Saturday, February 28, 2026
Saturday, February 28, 2026

ಎಸ್.ಎಸ್.ಎಲ್.ಸಿ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಎಸ್.ಎಸ್.ಎಲ್.ಸಿ ಪರೀಕ್ಷೆ: ನಿಷೇಧಾಜ್ಞೆ ಜಾರಿ

Date:

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಜುಲಾಯಿ 19 ಮತ್ತು 22 ರಂದು ಜಿಲ್ಲೆಯ ಒಟ್ಟು 77 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳನ್ನು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು, ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ಮತ್ತು ಕಿಡಿಗೇಡಿಗಳು ಪರೀಕ್ಷಾ ಕೇಂದ್ರದ ಪರಿಸರವನ್ನು ಕಲುಷಿತಗೊಳಿಸದಂತೆ, ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಪರೀಕ್ಷೆಗಳು ನಡೆಯುವ ದಿನದಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಹಾಗೂ 200 ಮೀಟರ್ ಸುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.

ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಲಾಯಿತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಡುಬಿ ಸಮುದಾಯದ ಕಲಾವಿದರ ಬಗ್ಗೆ ಪಠ್ಯವಾಗಲಿ: ಡಾ. ಜಾನಪದ ಎಸ್ ಬಾಲಾಜಿ

ಬ್ರಹ್ಮಾವರ, ಫೆ.27: ಮೇಕೆಕಟ್ಟು ನಂದಿಕೇಶ್ವರ ದೇಗುಲದ ಆವರಣದಲ್ಲಿ ಕನ್ನಡ ಜಾನಪದ ಪರಿಷತ್...

ಜಿಲ್ಲೆಯ ಅಗ್ನಿಶಾಮಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಉಡುಪಿ, ಫೆ.27: ಬೈಂದೂರು ಅಗ್ನಿಶಾಮಕ ಠಾಣೆಯ ಸಹಾಯಕ ಅಗ್ನಿಶಾಮಕ ರಾಜೇಶ್ ಹಾಗೂ...

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಫೆ.27: ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ...

ಮಾ. 4: ಉಡುಪಿ ಕಂಬಳಕೆರೆಗೆ ಶಂಕುಸ್ಥಾಪನೆ

ಉಡುಪಿ, ಫೆ.27: ಉಡುಪಿ ಜಿಲ್ಲಾಡಳಿತ ಮತ್ತು ಯುವಜನ ಸಬಲೀಕರಣ ಇಲಾಖೆ ವತಿಯಿಂದ...
error: Content is protected !!