Tuesday, April 28, 2026
Tuesday, April 28, 2026

ಕಟಪಾಡಿ: ತರಕಾರಿಯಲ್ಲಿ ಮೂಡಿದ ತ್ರಿವರ್ಣ ಧ್ವಜ

ಕಟಪಾಡಿ: ತರಕಾರಿಯಲ್ಲಿ ಮೂಡಿದ ತ್ರಿವರ್ಣ ಧ್ವಜ

Date:

ಕಟಪಾಡಿ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಬಾಲ ಪ್ರತಿಭೆ ಪ್ರಥಮ್ ಕಾಮತ್ ಕಟಪಾಡಿ ಇವರು ರಚಿಸಿದ ತರಕಾರಿ ತ್ರಿವರ್ಣ ಕಲಾಕೃತಿ ಈಗ ಎಲ್ಲರ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಬಟಾಟೆ, ಕ್ಯಾರೆಟ್, ಬೆಳ್ಳುಳ್ಳಿ, ಹಾಗೂ ಹಸಿಮೆಣಸು ಬಳಸಿ ಇದನ್ನು ರಚಿಸಲಾಗಿದೆ.

ಕೆ. ನಾಗೇಶ್ ಕಾಮತ್, ಕೆ. ಸುಜಾತ ಕಾಮತ್ ದಂಪತಿಯ ಪುತ್ರ ಪ್ರಥಮ್ ಕಾಮತ್ ಜಾದೂ ಪ್ರದರ್ಶನದಲ್ಲಿ ಪ್ರಖ್ಯಾತಿಯನ್ನು ಗಳಿಸಿದ್ದಾರೆ. ಇದರ ಜೊತೆಗೆ ಅವರು ಚಿತ್ರಕಲೆ, ಕ್ರಾಫ್ಟ್, ಕ್ಲೇ ಮಾಡೆಲಿಂಗ್, ಛದ್ಮವೇಷಗಳಲ್ಲಿಯೂ ಎತ್ತಿದ ಕೈ. ಉದಯ ಟಿವಿಯ ’ಸದಾ ನಿಮ್ಮೊಂದಿಗೆ’ ಕಾರ್ಯಕ್ರಮದಲ್ಲಿ ಚಲನಚಿತ್ರ ನಟ ಶ್ರೀನಗರ ಕಿಟ್ಟಿಯವರೊಂದಿಗೆ ಜಾದೂ ಪ್ರದರ್ಶನವನ್ನು ಪ್ರಥಮ್ ಕಾಮತ್ ನೀಡಿದ್ದಾರೆ. ತನ್ನ ಪ್ರತಿಭೆಗೆ ಹಲವಾರು ಪ್ರಶಸ್ತಿಗಳು ಪ್ರಥಮ್ ರನ್ನು ಹುಡುಕಿ ಬಂದಿವೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಷ್ಟ್ರೀಯ ಗೋಮಾತೆ ಗೌರವ ಅಭಿಯಾನ ಸರಕಾರಕ್ಕೆ ಮನವಿ ಸಲ್ಲಿಕೆ

ಬ್ರಹ್ಮಾವರ, ಏ.27: ಗೋಮಾತೆಯ ಗೌರವ ಅಭಿಯಾನ ಅಂಗವಾಗಿ ಗೋಮಾತಾ ಗೌರವ ದಿನಾಚರಣೆಯನ್ನು...

ಕಸ್ತೂರ್ಬಾ ಆಸ್ಪತ್ರೆ: ವೃತ್ತಿಪರರ ಸಪ್ತಾಹ 2026 ಆಚರಣೆ

ಮಣಿಪಾಲ, ಏ.27: ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲವು ಏಪ್ರಿಲ್ 25 ರಂದು ವೈದ್ಯಕೀಯ...

ಶ್ರೀ ಕೃಷ್ಣ ಮಠಕ್ಕೆ ಉತ್ತರಾಧಿ ಮಠದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರ ಭೇಟಿ

ಉಡುಪಿ, ಏ.27: ಪರ್ಯಾಯ ಶ್ರೀ ಶೀರೂರು ಮಠ ಪರ್ಯಾಯ ಪೀಠಾಧೀಶರಾದ ಶ್ರೀ...

ನಾಗಬನದಲ್ಲಿ ಅಪೂರ್ವ ಕಾರ್ಯಕ್ರಮ

ಉಡುಪಿ, ಏ.26: ಸುಮಾರು ಒಂದು ಸಾವಿರ ವರ್ಷಗಳ ಹಳೆಯ ಶ್ರೀ ನಾಗಬ್ರಹ್ಮಸ್ಥಾನ...
error: Content is protected !!