Saturday, January 17, 2026
Saturday, January 17, 2026

ಸಮವಸ್ತ್ರ ವಿತರಣೆ

ಸಮವಸ್ತ್ರ ವಿತರಣೆ

Date:

ಕುಂದಾಪುರ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪ್ರೌಢಶಾಲಾ ಕನ್ನಡ ಮಾಧ್ಯಮ ವಿಭಾಗದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಇಲ್ಲಿನ ಅಧ್ಯಾಪಕರ ಆರ್ಥಿಕ ಸಹಾಯದೊಂದಿಗೆ ಪ್ರತಿವರ್ಷದಂತೆ ಈ ಬಾರಿ ಕೂಡ ಉಚಿತವಾಗಿ ಸಮವಸ್ತ್ರಗಳನ್ನು ನೀಡಲಾಯಿತು.

ಜಿ. ಎಸ್. ವಿ ಎಸ್ ಅಸೋಸಿಯೇಷನ್ ಕಾರ್ಯದರ್ಶಿ ಹೆಚ್. ಗಣೇಶ್ ಕಾಮತ್ ವಿದ್ಯಾರ್ಥಿಗಳಿಗೆ ಸಮವಸ್ತ್ರಗಳನ್ನು ವಿತರಿಸಿದರು. ಪ್ರೌಢಶಾಲಾ ಉಪಪ್ರಾಂಶುಪಾಲರಾದ ಉಮೇಶ್ ಕರ್ಣಿಕ್ ಮತ್ತು ಅಧ್ಯಾಪಕರು ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

ಶಾಲಾ ಆರಂಭದ ದಿನಗಳಲ್ಲಿ ಇಲ್ಲಿನ ಅಧ್ಯಾಪಕ ವೃಂದ ವಿದ್ಯಾರ್ಥಿಗಳ ದಾಖಲಾತಿ ಶುಲ್ಕವನ್ನು ಭರಿಸಿ ಉಚಿತವಾಗಿ ನೋಟು ಪುಸ್ತಕಗಳನ್ನು ಕೂಡ ವಿತರಿಸಿತ್ತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!