Friday, September 20, 2024
Friday, September 20, 2024

ಮತ್ಸ್ಯಸಂಪದ ಕಾರ್ಯಗಾರ ಉದ್ಘಾಟನೆಗೆ ಕೇಂದ್ರ ಸಚಿವರಿಗೆ ಆಹ್ವಾನ

ಮತ್ಸ್ಯಸಂಪದ ಕಾರ್ಯಗಾರ ಉದ್ಘಾಟನೆಗೆ ಕೇಂದ್ರ ಸಚಿವರಿಗೆ ಆಹ್ವಾನ

Date:

ಉಡುಪಿ, ಆ.6: ಸೆಪ್ಟೆಂಬರ್ ಎರಡನೇ ವಾರದಲ್ಲಿ ಉಡುಪಿ ಜಿಲ್ಲೆಯ ಉಚ್ಚಿಲದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ನಡೆಯುವ ಮತ್ಸ್ಯಸಂಪದ ಮತ್ತು ಇನ್ನಿತರ ಯೋಜನೆ ಕಾರ್ಯಗಾರ ಉದ್ಘಾಟನೆ ಸಮಾರಂಭಕ್ಕೆ ಕೇಂದ್ರ ಮೀನುಗಾರಿಕಾ ಸಚಿವರಾದ ರಾಜೇಶ್ ರಂಜನ್ ಸಿಂಗ್ ಅವರನ್ನು ಉಡುಪಿ ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ಆಹ್ವಾನಿಸಿದರು.

ಕಾರ್ಯಾಗಾರದಲ್ಲಿ ಕರಾವಳಿ ಕರ್ನಾಟಕದ ಮೀನುಗಾರರು ಭಾಗವಹಿಸಲಿದ್ದು, ಮೀನುಗಾರಿಕೆಗೆ ಉತ್ತೇಜನ ಕೊಡುವ ದೃಷ್ಟಿಯಿಂದ ಈ ಕಾರ್ಯಕ್ರಮ ನಡೆಯುತ್ತದೆ ಎಂದು ಸಂಸದ ಕೋಟ ಮಾಹಿತಿ ನೀಡಿದರು. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!