Sunday, February 23, 2025
Sunday, February 23, 2025

ತೆಂಕನಿಡಿಯೂರು ಪ್ರಥಮ ದರ್ಜೆ ಕಾಲೇಜು: ವಿದ್ಯಾರ್ಥಿಗಳಿಗೆ ಲಸಿಕಾ ಅಭಿಯಾನ

ತೆಂಕನಿಡಿಯೂರು ಪ್ರಥಮ ದರ್ಜೆ ಕಾಲೇಜು: ವಿದ್ಯಾರ್ಥಿಗಳಿಗೆ ಲಸಿಕಾ ಅಭಿಯಾನ

Date:

ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿಯ ವಿದ್ಯಾರ್ಥಿಗಳಿಗೆ ಮತ್ತು ಬೋಧಕ/ಬೋಧಕೇತರ ಸಿಬ್ಬಂದಿಗಳಿಗೆ ಉಡುಪಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಮತ್ತು ಕೆಮ್ಮಣ್ಣು ಪ್ರಾಥಮಿಕ ಆರೋಗ್ಯ ಕೇಂದ್ರ ಸಹಯೋಗದಲ್ಲಿ ಕೋವಿಡ್ ಲಸಿಕಾ ಅಭಿಯಾನ ಕಾರ್ಯಕ್ರಮವು ಎರಡನೇ ಬಾರಿಗೆ ಶನಿವಾರ ಕಾಲೇಜಿನಲ್ಲಿ ನಡೆಯಿತು.

ಪ್ರಭಾರ ಪ್ರಾಂಶುಪಾಲ ಡಾ. ಸುರೇಶ್ ರೈ ಕೆ., ನೋಡಲ್ ಆಫೀಸರ್ ಡಾ. ರಾಮಚಂದ್ರ ಪಾಟ್ಕರ್, ಕೆಮ್ಮಣ್ಣು ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ಪ್ರೀಮಾ ಹಾಗೂ ಕಾಲೇಜಿನ ಬೋಧಕ/ಬೋಧಕೇತರರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸುಮಾರು 500 ಡೋಸ್ ಲಸಿಕೆಯನ್ನು ನೀಡಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!