Wednesday, October 2, 2024
Wednesday, October 2, 2024

ಕೂರಾಡಿ: ಲಸಿಕಾ ಅಭಿಯಾನ

ಕೂರಾಡಿ: ಲಸಿಕಾ ಅಭಿಯಾನ

Date:

ಬ್ರಹ್ಮಾವರ: ಪ್ರಾಥಮಿಕ ಆರೋಗ್ಯ ಕೇಂದ್ರ ಬಾರ್ಕೂರು, ಸಾರ್ವಜನಿಕ ಗಣೇಶೋತ್ಸವ ಸಮಿತಿ ಕೂರಾಡಿ, ಸ್ಪೂರ್ತಿ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ಇವರ ನೇತೃತ್ವದಲ್ಲಿ 9ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಪ್ರಯುಕ್ತ ಬುಧವಾರ ನಡೆದ ಕೋವಿಡ್ ಲಸಿಕಾ ಅಭಿಯಾನಕ್ಕೆ ಬಾರ್ಕೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರೋಹಿಣಿ ಚಾಲನೆ ನೀಡಿದರು.

ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಶೇಖರ್ ಹೆಗ್ಡೆ ಕೂರಾಡಿ, ಗಣೇಶೋತ್ಸವ ಸಮಿತಿ ಸ್ಥಾಪಕ ಅಧ್ಯಕ್ಷ ಪ್ರಥ್ವೀರಾಜ್ ಶೆಟ್ಟಿ, ಗಣೇಶೋತ್ಸವ ಸಮಿತಿ ಅಧ್ಯಕ್ಷ ಡಾ.ಸುರೇಶ್ ಶೆಟ್ಟಿ, ಹನೆಹಳ್ಳಿ ಗ್ರಾಮ ಪಂಚಾಯತ್ ಸದಸ್ಯ ಚಂದ್ರ ಮರಕಾಲ, ಗೌರವಾಧ್ಯಕ್ಷ ರಾಮದಾಸ್ ಟೈಲರ್, ಸುರೇಶ್ ಶೆಟ್ಟಿ ಕೂರಾಡಿ, ಸಂದೀಪ್ ಅಮೀನ್, ರವಿರಾಜ್ ಕೂರಾಡಿ, ಪ್ರದೀಪ್ ಮರಕಾಲ, ಕಿರಣ್ ಸಾಲ್ಯಾನ್, ಪ್ರಶಾಂತ್ ಪೂಜಾರಿ, ಪ್ರವೀಣ್ ಆಚಾರ್, ನಿಹಾಲ್ ಶೆಟ್ಟಿ, ಸಚಿನ್ ಪೂಜಾರಿ, ಆಶಾ, ಅರೋಗ್ಯ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.3 ರಿಂದ 11: ಬೆಳ್ಮಣ್ಣು ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ಬೆಳ್ಮಣ್ಣು, ಅ.1: ಇತಿಹಾಸ ಪ್ರಸಿದ್ಧ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಕ್ಟೋಬರ್...

ಕ್ವಿಜ್‌: ಉಡುಪಿ ಜ್ಞಾನಸುಧಾ ವಿದ್ಯಾರ್ಥಿಗಳ ಸಾಧನೆ

ಉಡುಪಿ, ಅ.1: ಅಂತರಾಷ್ಟ್ರೀಯ ಹೃದಯ ದಿನಾಚರಣೆಯ ಅಂಗವಾಗಿ ಆದರ್ಶ ಸಮೂಹ ಸಂಸ್ಥೆಗಳು...

ಪುಸ್ತಕ ಓದಿ ಬಹುಮಾನ ಗೆಲ್ಲಿ

ಉಡುಪಿ, ಅ.1: ಉಡುಪಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ...

ಥ್ರೋಬಾಲ್: ಶಮಿತ್ ಖಾರ್ವಿ ರಾಜ್ಯಮಟ್ಟಕ್ಕೆ

ಉಡುಪಿ, ಅ.1: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಹಿಂದೂ...
error: Content is protected !!