Saturday, September 21, 2024
Saturday, September 21, 2024

ಉಡುಪಿ: ಸೆ.13ರ ಲಸಿಕಾ ವಿವರ

ಉಡುಪಿ: ಸೆ.13ರ ಲಸಿಕಾ ವಿವರ

Date:

ಉಡುಪಿ: ದಿನಾಂಕ 13/09/2021 ರಂದು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಲಭ್ಯ.

ಜಿಲ್ಲಾ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ ಉಡುಪಿ (ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯ ಹಿಂಭಾಗ)- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(100 ಡೋಸ್ ಲಭ್ಯ)

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ, ಮಣಿಪಾಲ)- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(350 ಡೋಸ್ ಲಭ್ಯ), ಕೋವ್ಯಾಕ್ಸಿನ್ 2ನೇ ಡೋಸ್- (250 ಡೋಸ್ ಲಭ್ಯ)

ಬದ್ರಿಯಾ ಜುಮಾ ಮಸ್ಜಿದ್ ವಠಾರ, ಸಂತೋಷನಗರ- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(350 ಡೋಸ್ ಲಭ್ಯ)

ಸರಸ್ವತೀ ಶಾಲೆ, ಶಿರಿಬೀಡು, ಉಡುಪಿ- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(500 ಡೋಸ್ ಲಭ್ಯ)

ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ)- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(200 ಡೋಸ್ ಲಭ್ಯ)

ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ- ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(100 ಡೋಸ್ ಲಭ್ಯ) 

ದಿನಾಂಕ 10/10/2021 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿಯಲ್ಲಿ ನೀಡಲಾಗುವುದು.

ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!