Friday, June 5, 2026
Friday, June 5, 2026

ಬ್ರಹ್ಮಾವರ: ವನಮಹೋತ್ಸವ ಮತ್ತು ಸಸಿ ವಿತರಣೆ

ಬ್ರಹ್ಮಾವರ: ವನಮಹೋತ್ಸವ ಮತ್ತು ಸಸಿ ವಿತರಣೆ

Date:

ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಮತ್ತು ಭಾರತೀಯ ಜನೌಷಧಿ ಕೇಂದ್ರದ ವತಿಯಿಂದ ವಿಶ್ವ ಪರಿಸರ ದಿನದ ಅಂಗವಾಗಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ ಜನೌಷಧಿ ಕೇಂದ್ರ ಪರಿಸರದಲ್ಲಿ ನಡೆಯಿತು. ಸಸಿ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬ್ರಹ್ಮಾವರ ಪ್ರಾಥಮಿಕ ಆರೋಗ್ಯ ಕೇಂದ್ರ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಅಜಿತ್ ಕುಮಾರ್ ಶೆಟ್ಟಿ ಶುಭ ಹಾರೈಸಿದರು. ವಲಯ ಅರಣ್ಯಧಿಕಾರಿಗಳಾದ ರವೀಂದ್ರ ಆಚಾರ್, ನವೀನ್ ಕೆ, ವೈದ್ಯರುಗಳಾದ ಡಾ. ಮಹೇಶ್ ಐತಾಳ, ಡಾ. ಮಹಾಬಲ ಕೆ.ಎಸ್, ಜಯಂಟ್ಸ್ ಅಧ್ಯಕ್ಷ ಸುಂದರ ಪೂಜಾರಿ ಮೂಡುಕುಕ್ಕುಡೆ, ಜಯಂಟ್ಸ್ ಮಾಜಿ ಫೆಡರೇಶನ್ ಅಧ್ಯಕ್ಷ ಮಧುಸೂಧನ್ ಹೇರೂರು, ಶ್ರೀನಾಥ್ ಕೋಟ, ರಾಘವೇಂದ್ರ ಪ್ರಭು ಕರ್ವಾಲು, ಮಿಲ್ಟನ್ ಒಲಿವರ್, ವಿವೇಕ್ ಶೆಣೈ, ರಂಗ ನಿರ್ದೇಶಕ ರವಿರಾಜ್ ಹೆಚ್.ಪಿ, ಮುಂತಾದವರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾರ್ವಜನಿಕರ ಕಷ್ಟಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ

ಬೆಂಗಳೂರು, ಜೂ.4: ಸರ್ಕಾರದ ಎಲ್ಲಾ ಅಪರ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ,...

ದೇಶಪ್ರೇಮಿಗೆ ಉಸಿರಿಗಿಂತ ದೇಶ ದೊಡ್ಡದು: ಡಾ.ಸುಧಾಕರ್ ಶೆಟ್ಟಿ; ಸೇನೆಗೆ ಒಂದು ಲಕ್ಷ ರೂಪಾಯಿ ಹಸ್ತಾಂತರದ ಮೂಲಕ ಮಾಲಿಕೆ ಪ್ರಾರಂಭ

ಕಾರ್ಕಳ, ಜೂ.4: ಶಿಕ್ಷಣದ ಜೊತೆಗೆ ದೇಶಭಕ್ತಿಯನ್ನು ನಮ್ಮ ವ್ಯಕ್ತಿತ್ವದೊಂದಿಗೆ ಜೋಡಿಸಿಕೊಂಡಾಗ ರಾಷ್ಟ್ರ...

ಶಿರ್ವ: ಜೀವನೋಪಾಯ ಸೇವಾ ಕೇಂದ್ರ ಉದ್ಘಾಟನೆ

ಶಿರ್ವ, ಜೂ.೪: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ, ಜಿಲ್ಲಾ...

ಸಮಾಜ ಸೇವಕ ಗುರುದತ್ ಪ್ರಭು ಅವರಿಂದ ಪೌರ ಕಾರ್ಮಿಕರಿಗೆ ಹಣ್ಣು, ಬಟ್ಟೆ ವಿತರಣೆ

ಬೆಂಗಳೂರು, ಜೂ.4: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಕಮಲಾನಗರದಲ್ಲಿ ಸಮಾಜ ಸೇವಕರು...
error: Content is protected !!