Sunday, August 23, 2026
Sunday, August 23, 2026

ಬ್ರಹ್ಮಾವರ: ವನಮಹೋತ್ಸವ ಮತ್ತು ಸಸಿ ವಿತರಣೆ

ಬ್ರಹ್ಮಾವರ: ವನಮಹೋತ್ಸವ ಮತ್ತು ಸಸಿ ವಿತರಣೆ

Date:

ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಮತ್ತು ಭಾರತೀಯ ಜನೌಷಧಿ ಕೇಂದ್ರದ ವತಿಯಿಂದ ವಿಶ್ವ ಪರಿಸರ ದಿನದ ಅಂಗವಾಗಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ ಜನೌಷಧಿ ಕೇಂದ್ರ ಪರಿಸರದಲ್ಲಿ ನಡೆಯಿತು. ಸಸಿ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬ್ರಹ್ಮಾವರ ಪ್ರಾಥಮಿಕ ಆರೋಗ್ಯ ಕೇಂದ್ರ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಅಜಿತ್ ಕುಮಾರ್ ಶೆಟ್ಟಿ ಶುಭ ಹಾರೈಸಿದರು. ವಲಯ ಅರಣ್ಯಧಿಕಾರಿಗಳಾದ ರವೀಂದ್ರ ಆಚಾರ್, ನವೀನ್ ಕೆ, ವೈದ್ಯರುಗಳಾದ ಡಾ. ಮಹೇಶ್ ಐತಾಳ, ಡಾ. ಮಹಾಬಲ ಕೆ.ಎಸ್, ಜಯಂಟ್ಸ್ ಅಧ್ಯಕ್ಷ ಸುಂದರ ಪೂಜಾರಿ ಮೂಡುಕುಕ್ಕುಡೆ, ಜಯಂಟ್ಸ್ ಮಾಜಿ ಫೆಡರೇಶನ್ ಅಧ್ಯಕ್ಷ ಮಧುಸೂಧನ್ ಹೇರೂರು, ಶ್ರೀನಾಥ್ ಕೋಟ, ರಾಘವೇಂದ್ರ ಪ್ರಭು ಕರ್ವಾಲು, ಮಿಲ್ಟನ್ ಒಲಿವರ್, ವಿವೇಕ್ ಶೆಣೈ, ರಂಗ ನಿರ್ದೇಶಕ ರವಿರಾಜ್ ಹೆಚ್.ಪಿ, ಮುಂತಾದವರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಾಗತಿಕ ಮಟ್ಟದ ರ್‍ಯಾಂಕಿಂಗ್- ಮಾಹೆ ಮತ್ತಷ್ಟು ಪ್ರಗತಿ; ದೇಶದಲ್ಲಿ 7ನೇ ಸ್ಥಾನ

ಮಣಿಪಾಲ, ಆ.22: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವಿಶ್ವವಿದ್ಯಾಲಯ...

ಹಿಂದುಳಿದ ವರ್ಗದವರ ಏಳಿಗೆಗೆ ಧ್ವನಿಯಾದವರು ದಿ. ದೇವರಾಜ ಅರಸು: ಎಂ.ಎ. ಗಫೂರ್

ಉಡುಪಿ, ಆ.21: ಸಾಮಾಜಿಕ ನ್ಯಾಯದ ಹರಿಕಾರ ದಿವಂಗತ ಡಿ. ದೇವರಾಜ ಅರಸು...

ಉಡುಪಿ: ಬ್ಯಾರಿಕೇಡ್‌ ಹಸ್ತಾಂತರ

ಉಡುಪಿ, ಆ.20: ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಂತ್ರಣವನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು...
error: Content is protected !!