Saturday, January 17, 2026
Saturday, January 17, 2026

ವರುಣ್ ಪೈಪಿಂಗ್ ಸಿಸ್ಟಮ್ಸ್- ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ

ವರುಣ್ ಪೈಪಿಂಗ್ ಸಿಸ್ಟಮ್ಸ್- ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ

Date:

ಮಣಿಪಾಲದ ವರುಣ್ ಪೈಪಿಂಗ್ ಸಿಸ್ಟಮ್ಸ್ ಮುಖ್ಯಮಂತ್ರಿ ಕೋವಿಡ್ ಪರಿಹಾರ ನಿಧಿಗೆ ರೂ. 5 ಲಕ್ಷ ಮೊತ್ತದ ಚೆಕ್ಕನ್ನು ಶಾಸಕ ಕೆ. ರಘುಪತಿ ಭಟ್ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರಿಗೆ ಹಸ್ತಾಂತರಿಸಿದರು. ಶಾಸಕ ಲಾಲಾಜಿ ಆರ್ ಮೆಂಡನ್, ವರುಣ್ ಪೈಪಿಂಗ್ ಸಿಸ್ಟಮ್ಸ್ ಪಾಲುದಾರರಾದ ಎಂ. ವಿಶ್ವನಾಥ್ ಭಟ್, ವಲ್ಲಭ ಭಟ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!