Sunday, September 29, 2024
Sunday, September 29, 2024

ಕಟಪಾಡಿ: ಎರೆಹುಳುಗೊಬ್ಬರ ಘಟಕಕ್ಕೆ ಚಾಲನೆ

ಕಟಪಾಡಿ: ಎರೆಹುಳುಗೊಬ್ಬರ ಘಟಕಕ್ಕೆ ಚಾಲನೆ

Date:

ಕಟಪಾಡಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಾಗೇಶ ಕಾಮತ್ ಕಟಪಾಡಿ ಇವರ ಸ್ಥಳದಲ್ಲಿ ಪ್ರಪ್ರಥಮ ಎರೆಹುಳುಗೊಬ್ಬರ ತೊಟ್ಟಿ ಘಟಕ ರಚನೆಗೆ ಕಟಪಾಡಿ ಗ್ರಾಮ ಪಂಚಾಯತ್ ವತಿಯಿಂದ ಚಾಲನೆ ನೀಡಲಾಯಿತು.

ಪಂಚಾಯತ್ ಪಿಡಿಒ ಮಮತಾ ವೈ ಶೆಟ್ಟಿ ,ಅಧ್ಯಕ್ಷೆ ಇಂದಿರಾ ಎಸ್. ಆಚಾರ್ಯ, ಉಪಾಧ್ಯಕ್ಷ ಎ ಆರ್ ಅಬೂಬಕ್ಕರ್, ಸದಸ್ಯರುಗಳಾದ ಪ್ರಭಾ ಬಿ ಶೆಟ್ಟಿ, ಸುಗುಣ ಪೂಜಾರ್ತಿ, ವೀಣಾ ಎನ್, ಆಗ್ನೆಸ್ ಡೇಸ, ವಿಜಯ್ ಮಾಬಿಯನ್, ಪ್ರಭಾಕರ್ ಪಾಲನ್, ಪ್ರಸೀನ್ ಜಿ ಪೂಜಾರಿ, ಲೆಕ್ಕಪರಿಶೋಧಕ ವಿಜಯ್ ಉದ್ಯಾವರ, ಗೋಕುಲದಾಸ್ ಕಾಮತ್, ಶೈಲಾ ಜಿ ಕಾಮತ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಗೆ ಭಾರತ ತಿರುಗೇಟು

ಯು.ಬಿ.ಎನ್.ಡಿ., ಸೆ.29: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಗಣಿತನಗರ, ಸೆ.28: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ...

ಗುರುಪ್ರಸಾದ್ ಎ. ರವರಿಗೆ ಬೀಳ್ಕೊಡುಗೆ

ಮಣಿಪಾಲ, ಸೆ.28: ಸುಮಾರು 34 ವರ್ಷಗಳಿಂದ, ಮಣಿಪಾಲ ತಾಂತ್ರಿಕ ವಿದ್ಯಾಲಯದ ಇಲೆಕ್ಟ್ರಿಕಲ್...

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಕಾಪು, ಸೆ.28: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್...
error: Content is protected !!