Tuesday, October 8, 2024
Tuesday, October 8, 2024

ಶ್ರೀ ವಿನಾಯಕ ಯುವಕ ಮಂಡಲ(ರಿ.)- ಅಧ್ಯಕ್ಷರಾಗಿ ರಾಜೇಶ್ ದೇವಾಡಿಗ ಆಯ್ಕೆ

ಶ್ರೀ ವಿನಾಯಕ ಯುವಕ ಮಂಡಲ(ರಿ.)- ಅಧ್ಯಕ್ಷರಾಗಿ ರಾಜೇಶ್ ದೇವಾಡಿಗ ಆಯ್ಕೆ

Date:

ಕೋಟ: ಶ್ರೀ ವಿನಾಯಕ ಯುವಕ ಮಂಡಲ (ರಿ) ಸಾಯ್ಬ್ರಕಟ್ಟೆ-ಯಡ್ತಾಡಿ ಇದರ 11ನೇ ವರ್ಷದ ಸಾಲಿನ ಅಧ್ಯಕ್ಷರಾಗಿ ರಾಜೇಶ್ ದೇವಾಡಿಗ, ಕಾರ್ಯದರ್ಶಿಯಾಗಿ ಪ್ರಭಾಕರ ಪೂಜಾರಿ, ಉಪಾಧ್ಯಕ್ಷರಾಗಿ ನಂದೀಶ್ ನಾಯ್ಕ ಆಯ್ಕೆಯಾಗಿದ್ದಾರೆ.

ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಗೋಪಾಲ ನಾಯ್ಕ, ಜೊತೆ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮಂಜುನಾಥ ನಾಯ್ಕ, ಕ್ರೀಡಾ ಕಾರ್ಯದರ್ಶಿಯಾಗಿ ವಿಶ್ವನಾಥ ಸಾಯ್ಬ್ರಕಟ್ಟೆ, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ರಾಜೇಂದ್ರ ಪೂಜಾರಿ ಅವರನ್ನು ಸದಸ್ಯರ ಸಮ್ಮುಖದಲ್ಲಿ ಮುಂದಿನ ಒಂದು ವರ್ಷದ ಅವಧಿಗೆ ಆಯ್ಕೆ ಮಾಡಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಂತಾರಾಷ್ಟ್ರೀಯ ವಿಪತ್ತು ಅಪಾಯ ಕಡಿತ (ಕಡಿಮೆಗೊಳಿಸುವ) ದಿನದ ಕುರಿತಾದ ಜಾಗೃತಿ ಕಾರ್ಯಕ್ರಮ ಉದ್ಘಾಟನೆ

ಮಣಿಪಾಲ, ಅ.8: ಮಣಿಪಾಲದ ಡಾ. ಟಿಎಂಎ ಪೈ ಸಭಾಂಗಣದಲ್ಲಿ ಅಂತರಾಷ್ಟ್ರೀಯ ವಿಪತ್ತು...

ವಿದ್ಯಾರ್ಥಿಗಳಿಗೆ ವೀರಗಾಥಾ ಕಾರ್ಯಕ್ರಮ

ಉಡುಪಿ, ಅ.8: ವಿದ್ಯಾರ್ಥಿಗಳ ಮನಸ್ಸಿನಲ್ಲಿ ದೇಶಪ್ರೇಮ ಮತ್ತು ದೇಶ ಭಕ್ತರ ಕುರಿತು...

ಸಿಒಡಿಪಿ: ಮಕ್ಕಳ ಶಿಬಿರ

ಮಂಗಳೂರು, ಅ.8: ಮಂಗಳೂರು ಧರ್ಮಪ್ರಾಂತ್ಯದ ಸಿಒಡಿಪಿ ಸೇವಾ ಸಂಸ್ಥೆಯಲ್ಲಿ ಮಕ್ಕಳ ಶಿಬಿರ...

ಗಂಗೊಳ್ಳಿ: ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ

ಕುಂದಾಪುರ, ಅ.8: ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳು ಮತ್ತು ಸ.ವಿ ಹಳೆ...
error: Content is protected !!