Monday, March 23, 2026
Monday, March 23, 2026

ಜ್ಞಾನಸುಧಾ: ಗಾಲಿಕುರ್ಚಿ ವಿತರಣೆ

ಜ್ಞಾನಸುಧಾ: ಗಾಲಿಕುರ್ಚಿ ವಿತರಣೆ

Date:

ಕಾರ್ಕಳ: ಕಾರ್ಕಳ ಗಣಿತನಗರದ ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ ಸಂಸ್ಥಾಪಕ ಗೋಪ ಶೆಟ್ಟಿಯವರ ಜನ್ಮಶತಾಬ್ದಿ ನುಡಿನಮನ ಕಾರ್ಯಕ್ರಮದಲ್ಲಿ, ಕುಕ್ಕುಂದೂರು ಹಾಗೂ ಅಜೆಕಾರು ವ್ಯಾಪ್ತಿಯ 9 ದಿವ್ಯಾಂಗರಿಗೆ ಗಾಲಿಕುರ್ಚಿಯನ್ನು
ವಿತರಿಸಲಾಯಿತು.

ಅಪರ ಜಿಲ್ಲಾಧಿಕಾರಿ ಬಿ. ಸದಾಶಿವ ಪ್ರಭು, ಮಂಗಳೂರು ಪ್ರಾಂತ್ಯಾಧಿಕಾರಿಣಿ ಸಿಸ್ಟರ್ ಕ್ರಿಸ್ಟೆಲ್ಲ, ಡಾ.ರಾಮಚಂದ್ರ ಜೋಷಿ, ಸುರತ್ಕಲ್‌ನ ಎನ್.ಐ.ಟಿ.ಕೆಯ ಪ್ರೊ ಎಸ್.ಎಂ.ಹೆಗ್ಡೆ, ಆಡಳಿತ ಮಂಡಳಿ ಸದಸ್ಯ ಎ. ಶಾಂತಿರಾಜ ಹೆಗ್ಡೆ, ಎಪಿಜಿಇಟಿ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿ, ಪ್ರಭಾಕರ್ ಶೆಟ್ಟಿ, ಪದವಿಪೂರ್ವ ಪ್ರಾಂಶುಪಾಲ ದಿನೇಶ್ ಎಂ. ಕೊಡವೂರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮುದರಂಗಡಿ: ರಸ್ತೆ ಅಭಿವೃದ್ಧಿಗೆ ಗುದ್ದಲಿಪೂಜೆ

ಕಾಪು, ಮಾ.23: ಕಾಪು ವಿಧಾನಸಭಾ ಕ್ಷೇತ್ರದ ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ...

ನಾವು ಮತ್ತೊಮ್ಮೆ ಮಕ್ಕಳಾಗಬೇಕು: ಜೀವನರಾಂ ಸುಳ್ಯ

ಉಡುಪಿ, ಮಾ.೨೩: ಬದುಕಿನ ಸಾರ್ಥಕತೆಯನ್ನು ಗಳಿಸಲು ನಾವೆಲ್ಲ ಮತ್ತೊಮ್ಮೆ ಮಕ್ಕಳಾಗಬೇಕು ಎಂದು...

ಬಿಜೆಪಿ ಸಚಿವೆ ನಂದಿತಾ ಗೊರ್ಲೋಸಾ ಕಾಂಗ್ರೆಸ್ ಸೇರ್ಪಡೆ

ಗುವಾಹಟಿ, ಮಾ.23: ಮುಂದಿನ ತಿಂಗಳ ವಿಧಾನಸಭಾ ಚುನಾವಣೆಗೆ ಪಕ್ಷದ ಟಿಕೆಟ್ ನಿರಾಕರಿಸಿದ...

ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿದರೆ ಹಾರ್ಮುಜ್ ಅನ್ನು ಸಂಪೂರ್ಣವಾಗಿ ಮುಚ್ಚುತ್ತೇವೆ: ಅಮೆರಿಕಾಗೆ ಇರಾನ್ ಎಚ್ಚರಿಕೆ

ಯು.ಬಿ.ಎನ್.ಡಿ., ಮಾ.23: ಅಮೆರಿಕಾ ಇರಾನಿನ ಇಂಧನ ಸೌಲಭ್ಯಗಳನ್ನು ಹೊಡೆದರೆ, ಹಾರ್ಮುಜ್ ಅನ್ನು...
error: Content is protected !!