Wednesday, September 25, 2024
Wednesday, September 25, 2024

ಯುವ ವಿಚಾರ ವೇದಿಕೆ ಉಪ್ಪೂರು: ಹಡಿಲು ಭೂಮಿ ಕೃಷಿ ನಾಟಿ

ಯುವ ವಿಚಾರ ವೇದಿಕೆ ಉಪ್ಪೂರು: ಹಡಿಲು ಭೂಮಿ ಕೃಷಿ ನಾಟಿ

Date:

ಯುವ ವಿಚಾರ ವೇದಿಕೆ ಉಪ್ಪೂರು ವತಿಯಿಂದ ಅಮ್ಮುಂಜೆಯಲ್ಲಿ ಹಡಿಲು ಭೂಮಿ ಕೃಷಿ ನಾಟಿ ಭಾನುವಾರ ನಡೆಯಿತು. ಗ್ರಾಮ ಪಂಚಾಯತ್ ಸದಸ್ಯರಾದ ಅಶ್ವಿನಿ ರೋಚ್, ಸತೀಶ್ ಪೂಜಾರಿ, ಮುಂಬೈ ಉದ್ಯಮಿ ಮೈಕಲ್, ಸ್ಥಳೀಯರಾದ ಮಾರ್ಟಿಸ್, ವಿನೋದ್ ನಾಯಕ್, ಮಾಧವ ಪಾಣ, ಭೂಮಾಲಕರಾದ ಮಾರ್ಗರೆಟ್, ಅಪ್ಪಿ, ಸ್ಪಂದನ ಬೌದ್ಧಿಕ ಭಿನ್ನ ಸಾಮರ್ಥ್ಯ ಪುನರ್ವಸತಿ ಕೇಂದ್ರದ ಸ್ಥಾಪಕ ಪ್ರಾಂಶುಪಾಲ ಜನಾರ್ದನ, ಉಪನ್ಯಾಸಕ ಉಮೇಶ್, ರಿಚರ್ಡ್, ಪೀಟರ್, ಉಪ್ಪೂರು ವ್ಯವಸಾಯ ಸಂಘದ ವ್ಯವಸ್ಥಾಪಕ ಸಂದೀಪ್ ಶೆಟ್ಟಿ, ಯುವ ವಿಚಾರ ವೇದಿಕೆಯ ಅಧ್ಯಕ್ಷ ದಿನೇಶ್ ಶೆಟ್ಟಿ, ಮುಂತಾದವರು ಉಪಸ್ಥಿತರಿದ್ದರು.

ಯೋಗೀಶ್ ಕೊಳಲಗಿರಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾನೂನು ಸಚಿವರನ್ನು ಭೇಟಿಯಾದ ಉಡುಪಿ ವಕೀಲರ ಸಂಘದ ನಿಯೋಗ

ಉಡುಪಿ, ಸೆ.24: ಉಡುಪಿ ವಕೀಲರ ಸಂಘದ ನಿಯೋಗವು ಕರ್ನಾಟಕ ರಾಜ್ಯದ ಕಾನೂನು...

ಕಾನೂನು ಹೋರಾಟದ ಬಗ್ಗೆ ತಜ್ಞರೊಂದಿಗೆ ಚರ್ಚೆ ಮಾಡಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೆ.24: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಎನ್‌ಎಸ್‌ಎಸ್ 218ರ ಹಾಗೂ ಪಿಸಿ...

ಕಾಪು: ನವದುರ್ಗಾ ಲೇಖನ ಯಜ್ಞದ ಸೇವಾ ಕಚೇರಿ ಉದ್ಘಾಟನೆ

ಕಾಪು, ಸೆ.24: ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಡೆಯಲಿರುವ...
error: Content is protected !!