Saturday, February 7, 2026
Saturday, February 7, 2026

ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಶ್ರಮದಾನ: ಯುವಕ ಮಂಡಲ ಸಾಣೂರು ಮಾದರಿ ಕಾರ್ಯ

ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಶ್ರಮದಾನ: ಯುವಕ ಮಂಡಲ ಸಾಣೂರು ಮಾದರಿ ಕಾರ್ಯ

Date:

ಯುವಕ ಮಂಡಲ ಸಾಣೂರು (ರಿ.) ಇದರ ವತಿಯಿಂದ ಸ್ವಚ್ಚ ಭಾರತದ ಪರಿಕಲ್ಪನೆಯಡಿ ಸಾಣೂರು ಗ್ರಾಮ ಪಂಚಾಯತ್ ನ ಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸಿಬ್ಬಂದಿಗಳ ಕೊರತೆಯಿಂದ ವಿಂಗಡಣೆ ಆಗದೆ ಉಳಿದಿರುವ ಕಸವನ್ನು ಯುವಕ ಮಂಡಲದ ಸದಸ್ಯರಿಂದ ಶ್ರಮದಾನದ ಮೂಲಕ ಭಾನುವಾರ ವಿಂಗಡಣೆ ಮಾಡಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಜಾತಾ ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಮಧು ಎಮ್.ಸಿ, ಪಂಚಾಯತ್ ಸದಸ್ಯರಾದ ಯುವರಾಜ್ ಜೈನ್, ಸರಸ್ವತಿ ಆಚಾರ್ಯ, ಪ್ರಮೀಳಾ, ಸುನಂದಾ ನಾಯ್ಕ್, ಪ್ರಕಾಶ್ ರಾವ್, ಪಂಚಾಯತ್ ಸಿಬ್ಬಂದಿ ಮಂಜುನಾಥ್, ಎಸ್.ಎಲ್.ಆರ್.ಎಮ್ ಸಿಬ್ಬಂದಿ ಅನ್ನಪೂರ್ಣ ಶ್ರಮದಾನದಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷರು ಗ್ರಾಮ ಪಂಚಾಯತ್ ಉಪಾಧ್ಯಕ್ಷರೂ ಆಗಿರುವ ಪ್ರಸಾದ್ ಪೂಜಾರಿ, ಮಂಡಲದ ಪ್ರದಾನ ಕಾರ್ಯದರ್ಶಿ ಮೋಹನ್ ಶೆಟ್ಟಿ, ಉಪಾಧ್ಯಕ್ಷರಾದ ಪ್ರಸಾದ್ ಶೆಟ್ಟಿ, ಕೋಶಾಧಿಕಾರಿ ರಾಜೇಶ್ ಪೂಜಾರಿ, ಮಾಜಿ ಅಧ್ಯಕ್ಷರಾದ ದೇವಾನಂದ ಶೆಟ್ಟಿ, ಪ್ರವೀಣ್ ಶೆಟ್ಟಿ, ಜಗದೀಶ್ ಕುಮಾರ್, ಸದಸ್ಯರಾದ ಶುಭಕರ್ ಶೆಟ್ಟಿ, ಪ್ರಸನ್ನ ಆಚಾರ್ಯ, ಅಬ್ದುಲ್ ದಿಲೀಪ್, ಮೊಹಮ್ಮದ್ ಹುಸೇನ್, ಅನಿಲ್ ಕೋಟ್ಯಾನ್, ಹರೀ0ದ್ರ ಶೆಟ್ಟಿ, ಜಯಂತ್ ಎಸ್, ಪ್ರಖ್ಯಾತ್, ಚೇತನ್ ಎಚ್ ಎಸ್, ಅಜಿತ್, ಶಶಾಂಕ್ ಶೆಟ್ಟಿ, ಜಗನ್ನಾಥ ಶೆಟ್ಟಿ, ಸಮಿತ್, ರತ್ನಾಕರ್, ರಮೇಶ್ ಪೂಜಾರಿ ಮೊದಲಾದವರು ಶ್ರಮದಾನ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!