Saturday, February 7, 2026
Saturday, February 7, 2026

ಯುವಕ ಮಂಡಲ (ರಿ.) ಸಾಣೂರು: ಬಿಳಿ ಬೆಂಡೆ ಬಿತ್ತನೆ ಕಾರ್ಯ

ಯುವಕ ಮಂಡಲ (ರಿ.) ಸಾಣೂರು: ಬಿಳಿ ಬೆಂಡೆ ಬಿತ್ತನೆ ಕಾರ್ಯ

Date:

ಯುವಕ ಮಂಡಲ (ರಿ.) ಸಾಣೂರು ವತಿಯಿಂದ ಯುವಕ ಮಂಡಲದ ಮೈದಾನದಲ್ಲಿ ಬಿಳಿ ಬೆಂಡೆ ಬಿತ್ತನೆ ಕಾರ್ಯ ಭಾನುವಾರ ನಡೆಯಿತು.

ಮಂಡಲದ ಅಧ್ಯಕ್ಷರು ಸಾಣೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರೂ ಆಗಿರುವ ಪ್ರಸಾದ್ ಪೂಜಾರಿ, ಮಂಡಲದ ಕಾರ್ಯದರ್ಶಿ ಮೋಹನ್ ಶೆಟ್ಟಿ,  ಉಪಾಧ್ಯಕ್ಷರಾದ ಪ್ರಸಾದ್ ಶೆಟ್ಟಿ, ಮಾಜಿ ಅಧ್ಯಕ್ಷರಾದ ಜಗದೀಶ್ ಕುಮಾರ್, ಕೋಶಾಧಿಕಾರಿ ರಾಜೇಶ್ ಪೂಜಾರಿ, ಸದಸ್ಯರಾದ ಶುಭಕರ್ ಶೆಟ್ಟಿ, ಶಶಾಂಕ್ ಶೆಟ್ಟಿ, ರತ್ನಾಕರ್, ಸ್ವಸ್ತಿಕ್, ದಿಲೀಪ್, ಸಮಿತ್, ಪವನ್ ಶೆಟ್ಟಿ, ಅಜಿತ್, ಸುಮಂತ್, ಜಿತೇಶ್, ಜಗನಾಥ್ ಶೆಟ್ಟಿ, ರಮೇಶ್ ಪೂಜಾರಿ, ಅನಿಲ್ ಕೋಟ್ಯಾನ್, ಸುಹಾಸ್, ಪ್ರಶಾಂತ್ ಆಚಾರ್ಯ, ದಿನೇಶ್ ಮಡಿವಾಳ, ದಿವಾಕರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!