Thursday, October 24, 2024
Thursday, October 24, 2024

ಉಡುಪಿ: ಬಿಳಿ ಗೂಬೆ ರಕ್ಷಣೆ

ಉಡುಪಿ: ಬಿಳಿ ಗೂಬೆ ರಕ್ಷಣೆ

Date:

ಉಡುಪಿ, ಸೆ.29: ಗಾಯಗಳಾಗಿ ಅಸಹಾಯಕ ಸ್ಥಿತಿಯಲ್ಲಿದ್ದ ಅಳಿವಿನಂಚಿನಲ್ಲಿರುವ ಬಿಳಿ ಬಣ್ಣದ ಗೂಬೆಯನ್ನು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರು ರಕ್ಷಿಸಿದ್ದಾರೆ.

ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ರಾಜೇಶ್ ಕುಮಾರ ಅವರು ಗಾಯಾಳು ಗೂಬೆಯನ್ನು ಪಶುವೈದ್ಯ ಡಾ. ಸಂದೀಪ್ ಕುಮಾರ್ ಅವರಲ್ಲಿ ಚಿಕಿತ್ಸೆಗೆ ಒಳಪಡಿಸಿದರು. ಬಳಿಕ ಗೂಬೆಯನ್ನು ವಲಯ ಅರಣ್ಯಾಧಿಕಾರಿ ವಾರಿಜಾಕ್ಷಿ ಅವರಿಗೆ ಹಸ್ತಾಂತರಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನವರಿಯಲ್ಲಿ ಕೌಶಲ ಶೃಂಗಸಭೆ

ಬೆಂಗಳೂರು, ಅ.24: ರಾಜ್ಯದಲ್ಲಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕೌಶಲ ಶೃಂಗಸಭೆ ನಡೆಸಲು...

ಮಕ್ಕಳು ಸುಳ್ಳು ಹೇಳುತ್ತಾರೆಯೇ?

“ನನ್ನ ಮಗ ಯಾವಾಗ ನೋಡಿದರೂ ಸುಳ್ಳು ಹೇಳುತ್ತಿರುತ್ತಾನೆ, ನನಗೆ ಸಾಕಾಗಿ ಹೋಗಿದೆ,...

ಬ್ರಿಕ್ಸ್: ಭಾರತ ಚೀನಾ ದ್ವಿಪಕ್ಷೀಯ ಸಭೆ

ಯು.ಬಿ.ಎನ್.ಡಿ., ಅ.23: ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಮತ್ತು ಚೀನಾ...

ರಾಣಿ ಚೆನ್ನಮ್ಮರ ವ್ಯಕ್ತಿತ್ವ ಮಹಿಳೆಯರಿಗೆ ಮಾದರಿ: ಜಿಲ್ಲಾಧಿಕಾರಿ

ಉಡುಪಿ, ಅ.23: ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ದಿಟ್ಟ ಮಹಿಳೆ...
error: Content is protected !!