Monday, July 27, 2026
Monday, July 27, 2026

ಕುಂದಾಪ್ರ ಕನ್ನಡ ಗಲ್ಫ್ ಬಳಗದಿಂದ ಪತ್ರಕರ್ತರಿಗೆ ಫೇಸ್ ಶೀಲ್ಡ್

ಕುಂದಾಪ್ರ ಕನ್ನಡ ಗಲ್ಫ್ ಬಳಗದಿಂದ ಪತ್ರಕರ್ತರಿಗೆ ಫೇಸ್ ಶೀಲ್ಡ್

Date:

ಕುಂದಾಪ್ರ ಕನ್ನಡ ಗಲ್ಫ್ ಬಳಗ ದುಬೈ ಇವರ ವತಿಯಿಂದ ಉಡುಪಿ ಜಿಲ್ಲಾ ಪತ್ರಕರ್ತರಿಗೆ ಕೋವಿಡ್ 19 ರಕ್ಷಣಾತ್ಮಕ ಮುಖ ಗವಸು (ಫೇಸ್ ಶೀಲ್ಡ್) ಗಳನ್ನು ನೀಡಲಾಯಿತು. ದುಬೈ ಉದ್ಯಮಿ ಶೀನ ದೇವಾಡಿಗ ಕೊಡಪಾಡಿ ಮಾತನಾಡುತ್ತಾ, ಕೋವಿಡ್ ಮಹಾಮಾರಿಯ ಈ ಸಂದಿಗ್ಧ ಸಮಯದಲ್ಲೂ ಸುದ್ದಿಮನೆಯ ರೂವರಿಗಳಾಗಿ ತಮ್ಮ ಕರ್ತವ್ಯ ನಿಭಾಯಿಸುವ ಪತ್ರಕರ್ತರ ಸೇವೆ ಶ್ಲಾಘನೀಯ ಎಂದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷ ವಿನಯಾ ಪಾಯ್ಸ್, ಕುಂದಾಪುರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಶಶಿಧರ ಹೆಮ್ಮಾಡಿ, ಉಪಾಧ್ಯಕ್ಷ ಮಝರ್, ಕಾರ್ಯದರ್ಶಿ ನಾಗರಾಜ್ ರಾಯಪ್ಪನ ಮಠ, ಉಪ ಕಾರ್ಯದರ್ಶಿ ರಾಘು ಬಳಕುರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಆರ್.ಟಿ. ಓ. ಕಚೇರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

ಮಣಿಪಾಲ, ಜು.27: ಉಡುಪಿ ಆರ್. ಟಿ. ಓ. ಕಚೇರಿಯಲ್ಲಿ ಪ್ರಮುಖ ಹುದ್ದೆಗಳು...

ಗೋಮಾತೆಯ ಗೌರವ ಅಭಿಯಾನ- ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ

ಮಣಿಪಾಲ, ಜು.27: ಉಡುಪಿ ಗೋಮಾತೆಯ ಗೌರವದ ಅಭಿಯಾನ ಅಂಗವಾಗಿ ವಿವಿಧ ಬೇಡಿಕೆಗಳನ್ನು...
error: Content is protected !!