Sunday, September 22, 2024
Sunday, September 22, 2024

ಮಾ. 4- ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ನೂತನ ಧ್ವಜಸ್ತಂಭದ ಶೋಭಾಯಾತ್ರೆ

ಮಾ. 4- ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ನೂತನ ಧ್ವಜಸ್ತಂಭದ ಶೋಭಾಯಾತ್ರೆ

Date:

ಉಡುಪಿ: ಮಾರ್ಚ್ 4 ಶುಕ್ರವಾರ ಸಂಜೆ 4 ಗಂಟೆಗೆ ಉಡುಪಿ ಜೋಡುಕಟ್ಟೆಯಿಂದ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ನೂತನ ಧ್ವಜಸ್ತಂಭದ ಕೊಡಿಮರ) ಶೋಭಾಯಾತ್ರೆ ಹೊರಡಲಿದೆ.

ಈ ವೈಭವಯುತವಾದ ಶೋಭಾಯಾತ್ರೆಯು ಕವಿ ಮುದ್ದಣ್ಣ ಮಾರ್ಗ, ಶಿರಿಬೀಡು, ಕಲ್ಸಂಕ ಮೂಲಕ ಶ್ರೀ ಕ್ಷೇತ್ರಕ್ಕೆ ಆಗಮಿಸಿಲಿದೆ.

ಉಡುಪಿ ಶ್ರೀ ಕಾಣಿಯೂರು ಮಠಾಧೀಶರಾದ ಶ್ರೀ ಶ್ರೀ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಚಾಲನೆ ನೀಡಲಿದ್ದಾರೆ.

ಈ ಸಂದರ್ಭದಲ್ಲಿ ಉಡುಪಿ ಶಾಸಕರಾದ ಕೆ ರಘುಪತಿ ಭಟ್, ಮಾಜಿ ಶಾಸಕರಾದ ಪ್ರಮೋದ್ ಮಧ್ವರಾಜ್, ಶ್ರೀ ದೇವಸ್ಥಾನದ ವಾಸ್ತು ತಜ್ಞರಾದ ಗುಂಡಿಬೈಲ್ ವಿದ್ವಾನ್ ಸುಬ್ರಹ್ಮಣ್ಯ ಭಟ್, ದೇವಳದ ವ್ಯವಸ್ಥಾಪನ ಮಂಡಳಿ ಅಧ್ಯಕ್ಷರಾದ ಡಾ. ರವಿರಾಜ್ ಆಚಾರ್ಯ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ನಾಗೇಶ್ ಹೆಗ್ಡೆ, ಇನ್ನಿತರರು ಉಪಸ್ಥಿತರಿರುವರು ಎಂದು ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ. ರಾಘವೇಂದ್ರ ಕಿಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!