Thursday, September 3, 2026
Thursday, September 3, 2026

ಲಸಿಕೆ ಪಡೆದು ಕೋವಿಡ್ ನಿಯಂತ್ರಣಕ್ಕೆ ಸಹಕಾರ ನೀಡಿ: ಅಪರ ಜಿಲ್ಲಾಧಿಕಾರಿ

ಲಸಿಕೆ ಪಡೆದು ಕೋವಿಡ್ ನಿಯಂತ್ರಣಕ್ಕೆ ಸಹಕಾರ ನೀಡಿ: ಅಪರ ಜಿಲ್ಲಾಧಿಕಾರಿ

Date:

ಹಂತಹಂತವಾಗಿ ಪ್ರತಿಯೊಬ್ಬರಿಗೂ ಲಸಿಕೆ ನೀಡುವ ಕಾರ್ಯ ಆರೋಗ್ಯ ಇಲಾಖೆಯಿಂದ ನಡೆಯುತ್ತಿದೆ ಎಂದು ​ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹೇಳಿದರು. ​

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ​ಉಡುಪಿ ವಲಯದ ಸದಸ್ಯರಿಗೆ ​ಮಣಿಪಾಲ ಮಾಧವ ಕೃಪಾ ಶಾಲೆಯಲ್ಲಿ ಏರ್ಪಡಿಸಿದ್ದ ಕೋವಿಡ್ ಲಸಿಕಾ ಅಭಿಯಾನದಲ್ಲಿ ಅವರು ಮಾತನಾಡಿದರು. ಪ್ರತಿಯೊಬ್ಬರೂ ಲಸಿಕೆ ಪಡೆದುಕೊಂಡರೆ ಮಾತ್ರ ಕೊರೊನಾ ನಿಯಂತ್ರಣ ಸಾಧ್ಯವಾಗುವುದು. ಲಸಿಕೆ ಲಭ್ಯವಿರುವ ಸಮಯದಲ್ಲಿ ಪ್ರತಿಯೊಬ್ಬರೂ ಲಸಿಕೆ ಪಡೆದು ಕೋವಿಡ್ ನಿಯಂತ್ರಣಕ್ಕಾಗಿ ಸಹಕಾರ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಕರೆ ನೀಡಿದರು.

ಈ‌​ ​ಸಂದರ್ಭದಲ್ಲಿ ​ಉಡುಪಿ ವಲಯ ಅಧ್ಯಕ್ಷ ​ಪ್ರಕಾಶ್ ಕೊಡಂಕೂರ್, ಕಾರ್ಯದರ್ಶಿ ​ಸುಕೇಶ್ ಅಮೀನ್,​ ಜಿಲ್ಲಾಧ್ಯಕ್ಷ ಕರಂದಾಡಿ ಶ್ರೀಧರ್ ಶೆಟ್ಟಿಗಾರ್, ಜಿಲ್ಲಾ ಮಾಧ್ಯಮ ಪ್ರತಿನಿಧಿ ಜನಾರ್ದನ್ ಕೊಡವೂರು, ಆಸ್ಟ್ರೋ ಮೋಹನ್, ಭಾರತಿ ಭಾಸ್ಕರ್, ಮಹೇಶ್ ಸುವರ್ಣ, ರಂಜಿತ್ ಕೊಡವೂರು, ರಾಘವೇಂದ್ರ ನಾಯಕ್, ಮಿತ್ರ ಕುಮಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬನ್ನಂಜೆಯಲ್ಲಿ ಪಾಳುಬಿದ್ದಿರುವ ಗಾಂಧಿ ಭವನ; ಅನೈತಿಕ ಚಟುವಟಿಕೆಗಳ ಅಡ್ಡೆ; ರಕ್ಷಣೆಗೆ ಆಗ್ರಹ

ಉಡುಪಿ, ಸೆ.2: ಬನ್ನಂಜೆಯ ಡಾ. ಜಿ. ಶಂಕರ್ ರಸ್ತೆಯಲ್ಲಿ ಬರುವ, ಜಿಲ್ಲಾ...

ಸರ್ಕಾರಿ ಪದವಿಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಉಡುಪಿ, ಸೆ.2: ಹಾಲಾಡಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಖೋ...

ಸೆ. 6: ಕೇರಳ ಸಮಾಜಂ (ರಿ) ವತಿಯಿಂದ ದ್ವಿತೀಯ ವರ್ಷದ  ಅದ್ದೂರಿ ಓಣಂ ಸಂಭ್ರಮಾಚರಣೆ

ಉಡುಪಿ, ಸೆ.2: ಕೇರಳ‌ ಸಮಾಜಂ ಉಡುಪಿ (ರಿ) ವತಿಯಿಂದ ದ್ವಿತೀಯ ವರ್ಷದ...

ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ, ಸೆ.1: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ...
error: Content is protected !!