Saturday, February 7, 2026
Saturday, February 7, 2026

ಎಬಿವಿಪಿ: ರಥಯಾತ್ರೆಯ ಪೋಸ್ಟರ್ ಬಿಡುಗಡೆ

ಎಬಿವಿಪಿ: ರಥಯಾತ್ರೆಯ ಪೋಸ್ಟರ್ ಬಿಡುಗಡೆ

Date:

ಉಡುಪಿ, ಸೆ.9: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ಉತ್ತರ ಪ್ರಾಂತದ ವತಿಯಿಂದ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅವರ 200 ನೇ ವರ್ಷದ ವಿಜಯೋತ್ಸವ ಹಾಗೂ ವೀರರಾಣಿ ಅಬ್ಬಕ್ಕ 500 ನೇ ಜಯಂತ್ಯೋತ್ಸವ ಅಂಗವಾಗಿ ಸಪ್ಟಂಬರ್ 19 ರಿಂದ 25 ರವರೆಗೆ ನಡೆಯುವ ರಥಯಾತ್ರೆಯ ಪೋಸ್ಟರನ್ನು ಎಬಿವಿಪಿಯ ರಾಜ್ಯ ಅಧ್ಯಕ್ಷರಾದ ಡಾ. ಆನಂದ ಹೊಸೂರ, ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ, ಪ್ರಾಂತ ಸಂಘಟನಾ ಕಾರ್ಯದರ್ಶಿ ವೆಂಕಟೇಶ ಡಾಂಗೆ, ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯರಾದ ಡಾ.ವೀರೇಶ ಬಾಳಿಕಾಯಿ ಬಿಡುಗಡೆಗೊಳಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!