Monday, July 27, 2026
Monday, July 27, 2026

ಹೊಳಲೂರು ಏತನೀರಾವರಿ ಪುನಶ್ಚೇತನ ಕಾಮಗಾರಿಗೆ ಅನುಮೋದನೆ

ಹೊಳಲೂರು ಏತನೀರಾವರಿ ಪುನಶ್ಚೇತನ ಕಾಮಗಾರಿಗೆ ಅನುಮೋದನೆ

Date:

ಶಿವಮೊಗ್ಗ, ಮೇ 8: ಶಿವಮೊಗ್ಗ ಜಿಲ್ಲೆಯ ಹೊಳಲೂರು ಏತನೀರಾವರಿ ಪುನಶ್ಚೇತನ ಕಾಮಗಾರಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌.ಎಸ್‌.ಭೋಸರಾಜು ಅವರು ಅನುಮೋದನೆ ನೀಡಿದ್ದು, ರೂ.4.80 ಕೋಟಿ ವೆಚ್ಚದ ಕಾಮಗಾರಿಯನ್ನು ತಕ್ಷಣವೇ ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ತುಂಗಭದ್ರಾ ನದಿಯಿಂದ ನಾರಾಯಣ ಕೆರೆ, ಸೀಗೆಹಳ್ಳಿ, ಬೂದಿಗೆರೆ ಕೆರೆ, ಸುತ್ತುಕೋಟೆ ಕೆರೆಗಳಿಗೆ ಏತ ನೀರಾವರಿ ಯೋಜನೆಯಡಿ ನೀರೆತ್ತುವ ವ್ಯವಸ್ಥೆಯನ್ನು ದುರಸ್ತಿ, ನವೀಕರಣಗೊಳಿಸುವ, ಪಂಪ್‌ ಮೋಟಾರ್‌ಗಳ ರಿಪೇರಿ, ಹರಮಘಟ್ಟ ಕೆರೆ ಪಾತ್ರದ ಹೊಸ ಪ್ರದೇಶಗಳಿಗೆ ಮೋಟಾರು ಪರಿಕರಗಳನ್ನು ಸಾಗಿಸುವ, ಸೀಗೆ ಕೆರೆ ಬಳಿ ಹೊಸದಾಗಿ ಪೈಪ್‌ಲೈನ್‌ ಅಳವಡಿಸುವ ಕಾಮಗಾರಿಗೆ ಚಾಲನೆ ನೀಡುವಂತೆಯೂ ಸೂಚಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು ಹೆಮ್ಮೆಯ ಕ್ಷಣ: ಕಾರ್ಗಿಲ್ ಯೋಧ ಅನಂತಪದ್ಮನಾಭ ನಾಯಕ್

ಶಿರ್ವ, ಜು.26: 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶದ ಪರವಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ಜು.26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ....
error: Content is protected !!