Sunday, February 23, 2025
Sunday, February 23, 2025

ಬಸವರಾಜ ಬೊಮ್ಮಾಯಿ ನೂತನ ಮುಖ್ಯಮಂತ್ರಿ

ಬಸವರಾಜ ಬೊಮ್ಮಾಯಿ ನೂತನ ಮುಖ್ಯಮಂತ್ರಿ

Date:

ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಶಾಸಕಾಂಗ ಸಭೆಯಲ್ಲಿ ಅಧಿಕೃತ ಘೋಷಣೆಯಾಗಿದೆ.

ಇಂದು ದೆಹಲಿಯಿಂದ ಆಗಮಿಸಿದ ವೀಕ್ಷಕರು ಕೋರ್ ಕಮಿಟಿಯಲ್ಲಿ ಬಸವರಾಜ ಬೊಮ್ಮಾಯಿಯವರ ಹೆಸರನ್ನೇ ಸಭೆಯಲ್ಲಿ ಹೇಳಿದ್ದರು. ಯಡಿಯೂರಪ್ಪ ಪರಮಾಪ್ತ ಬೊಮ್ಮಾಯಿ ಆಯ್ಕೆಯಾಗುತ್ತಲೇ ಯಡಿಯೂರಪ್ಪ ತಮ್ಮ ಬ್ರ್ಯಾಂಡ್ ಆಗಿರುವ ‘ವಿಕ್ಟರಿ ಚಿಹ್ನೆ’ ತೋರಿಸಿ ನಗುತ್ತಲೇ ಮಾಧ್ಯಮದವರತ್ತ ಕೈ ಬೀಸಿದರು.

ಮೆಕ್ಯಾನಿಕಲ್ ಇಂಜಿನಿಯರ್ ಪದವೀಧರರಾಗಿರುವ ಬೊಮ್ಮಾಯಿ, ಹಲವಾರು ನೀರಾವರಿ ಯೋಜನೆಗಳ ಯಶಸ್ಸಿಗೆ ಕಾರಣೀಕರ್ತರಾಗಿದ್ದಾರೆ. ಅನುಭವಿ ಮತ್ತು ಶುದ್ಧಹಸ್ತರಾಗಿರುವ ಕಾರಣ ಬಸವರಾಜ ಬೊಮ್ಮಾಯಿ ಅವರಿಗೆ ಸಿಎಂ ಪಟ್ಟ ಒಲಿದು ಬಂದಿದೆ.

ಶಾಸಕಾಂಗ ಸಭೆ

ಹಾವೇರಿ ಜಿಲ್ಲೆಯ ಶಿಗ್ಗಾಂವ್ ವಿಧಾನಸಭೆ ಕ್ಷೇತ್ರದ ಶಾಸಕರಾಗಿರುವ ಬೊಮ್ಮಾಯಿ, ಹಿಂದಿನ ಸಂಪುಟದಲ್ಲಿ ಗೃಹ ಹಾಗೂ ಸಂಸದೀಯ ವ್ಯವಹಾರಗಳ ಖಾತೆ, ಉಡುಪಿ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!