Thursday, April 23, 2026
Thursday, April 23, 2026

ಬಿಜಿಪಿಗೆ ನಮ್ಮನ್ನು ಪ್ರಶ್ನಿಸಲು ಯಾವ ನೈತಿಕತೆ ಇದೆ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬಿಜಿಪಿಗೆ ನಮ್ಮನ್ನು ಪ್ರಶ್ನಿಸಲು ಯಾವ ನೈತಿಕತೆ ಇದೆ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

Date:

ಬೆಂಗಳೂರು, ಮಾ.6: ಈ ವರ್ಷ ಕೇಂದ್ರದ ವಿತ್ತೀಯ ಕೊರತೆ 4.4 ರಷ್ಟಿದ್ದು, ಕೇಂದ್ರ ಸರ್ಕಾರದ ಸಾಲ 218 ಲಕ್ಷ ಕೋಟಿ ದಾಟಿದೆ. ಬಿಜಿಪಿಗೆ ನಮ್ಮನ್ನು ಪ್ರಶ್ನಿಸಲು ಯಾವ ನೈತಿಕತೆ ಇದೆ? ಸಾಲ ಮಾಡದೇ ಯಾವ ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಬಜೆಟ್ ಮಂಡಿಸಿದ ನಂತರ ಸುದ್ಧಿಗಾರರ ಜತೆ ಮಾತನಾಡುತ್ತಾ ಸಿಎಂ ಬಜೆಟ್ ಕುರಿತು ಮಾತನಾಡಿದರು.

ಸಾಲವು ಮಾನದಂಡಗಳಲ್ಲಿ ತಿಳಿಸಿದ ಮಿತಿಯಲ್ಲಿರಬೇಕು. 2014ರ ಮೊದಲು, 53.11 ಲಕ್ಷ ಕೋಟಿಯಿದ್ದ ದೇಶದ ಸಾಲ ಈಗ ಪ್ರಧಾನಿ ಮೋದಿಯವರು ಅಧಿಕಾರಕ್ಕೆ ಬಂದ ನಂತರ ರೂ. 165 ಲಕ್ಷ ಕೋಟಿಯಾಗಿದೆ. ಪ್ರತಿಪಕ್ಷ ನಾಯಕ ಅಶೋಕರವರು ರಾಜ್ಯಸರ್ಕಾರ ಸಾಲ ಮಾಡುತ್ತಿದೆ ಎಂಬ ಟೀಕೆ ಮಾಡಲು ಯಾವುದೇ ನೈತಿಕತೆ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬರುವಾಗ, 5,33,847 ಕೋಟಿ ಸಾಲವಿತ್ತು. ಎಲ್ಲ ಸರ್ಕಾರಗಳ ಅವಧಿಯಲ್ಲಿ ಸಾಲಗಳನ್ನು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮನುಷ್ಯ ಮಾನವೀಯನಾಗುವುದು ಮೂಕಜ್ಜಿಯ ಸಂದೇಶ: ಪ್ರೊ.ಸ್ವೀವನ್ ಕ್ವಾಡ್ರಸ್

ಉಡುಪಿ, ಏ.22: ಮನುಷ್ಯ ತನ್ನ ಎಲ್ಲಾ ಸಣ್ಣತನಗಳನ್ನು ಕಳೆದುಕೊಂಡು ಮಾನವೀಯ ವ್ಯಕ್ತಿತ್ವವನ್ನು...

ಹ್ಯಾಕ್ ಫೆಸ್ಟ್ 2026

ಕಾರ್ಕಳ, ಏ.22: ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಫೈನೈಟ್...

ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಯಶಸ್ವಿನ ತಂತ್ರಗಳು

ಬಸ್ರೂರು, ಏ.22: ಶ್ರೀ ಶಾರದಾ ಕಾಲೇಜು ಬಸ್ರೂರು ಗ್ರಂಥಾಲಯ ಮತ್ತು ಮಾಹಿತಿ...

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ವರ್ಷ- ಭಯೋತ್ಪಾದನಾ ಕೃತ್ಯ ಎಸಗಿದವರಿಗೆ ಭಾರತೀಯ ಸೇನೆಯ ಕಠಿಣ ಎಚ್ಚರಿಕೆ

ಶ್ರೀನಗರ, ಏ.22: ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ವರ್ಷ ಈ ದಿನದಂದು,...
error: Content is protected !!