Monday, February 24, 2025
Monday, February 24, 2025

ಮಂಡ್ಯದ ತೂಬಿನಕೆರೆ ತಲುಪಿದ ಬಿಜೆಪಿ-ಜೆಡಿಎಸ್ ‘ಮೈಸೂರು ಚಲೋ’ ಪಾದಯಾತ್ರೆ

ಮಂಡ್ಯದ ತೂಬಿನಕೆರೆ ತಲುಪಿದ ಬಿಜೆಪಿ-ಜೆಡಿಎಸ್ ‘ಮೈಸೂರು ಚಲೋ’ ಪಾದಯಾತ್ರೆ

Date:

ಮಂಡ್ಯ, ಆ.7: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ-ಜೆಡಿಎಸ್ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಯು 5 ದಿನಗಳು ಪೂರೈಸಿದ್ದು ಬುಧವಾರ ಮದ್ದೂರು ತಾಲೂಕಿನ ತೂಬಿನಕೆರೆಯಲ್ಲಿ ಪಾದಯಾತ್ರೆ ಅಂತ್ಯಗೊಂಡಿತು. ಪಾದಯಾತ್ರೆಯ ವೇಳೆ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ಜನಬೆಂಬಲದೊಂದಿಗೆ ಮುಂದುವರಿಯಲಿದೆ ಹೇಳಿದರು.

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಡಾ. ಅಶ್ವತ್ಥನಾರಾಯಣ, ವಿರೋಧ ಪಕ್ಷ ಉಪನಾಯಕ ಅರವಿಂದ್ ಬೆಲ್ಲದ್, ಮಾಜಿ ಸಚಿವ ಬಿ ಶ್ರೀರಾಮುಲು, ಸಿ.ಟಿ.ರವಿ, ಭೈರತಿ ಬಸವರಾಜು, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಕೆ.ಸಿ.ನಾರಾಯಣಗೌಡ, ರಾಜುಗೌಡ, ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕರಾದ ಸಿ.ಬಿ. ಸುರೇಶ್ ಬಾಬು, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಶಾಸಕರು, ಉಭಯ ಪಕ್ಷಗಳ ಕಾರ್ಯಕರ್ತರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!