Monday, February 24, 2025
Monday, February 24, 2025

ಕಾವೇರಿ ನೀರು ಸಂಪರ್ಕ ಅಭಿಯಾನ ಆರಂಭ

ಕಾವೇರಿ ನೀರು ಸಂಪರ್ಕ ಅಭಿಯಾನ ಆರಂಭ

Date:

ಬೆಂಗಳೂರು, ನ.29: ಕಾವೇರಿ ಐದನೇ ಹಂತದ ಯೋಜನೆಯಡಿ ನೀರಿನ ಸಂಪರ್ಕಕ್ಕೆ ಸಂಬಂಧಿಸಿದಂತೆ ಮಧ್ಯವರ್ತಿಗಳ ಹಸ್ತಕ್ಷೇಪದ ಬಗ್ಗೆ ದೂರುಗಳು ಕೇಳಿಬಂದಿದ್ದವು. ಕೆಲವು ಗ್ರಾಹಕರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಕುರಿತು ಗೊಂದಲಗಳಿರುವ ಬಗ್ಗೆಯೂ ಗಮನ ಸೆಳೆದಿದ್ದರು. ಈ ಕಾರಣಕ್ಕಾಗಿ ನೀರಿನ ಸಂಪರ್ಕ ಪಡೆಯುವ ವ್ಯವಸ್ಥೆಯನ್ನು ಸರಳಗೊಳಿಸಿ, ಜನರ ಮನೆ ಬಾಗಿಲಿಗೆ ತೆರಳಿ ಕಾವೇರಿ ನೀರಿನ ಸಂಪರ್ಕ ನೀಡುವುದಕ್ಕಾಗಿ ಅಭಿಯಾನ ಆರಂಭಿಸಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷರಾದ ಡಾ. ರಾಮ್‌ಪ್ರಸಾತ್‌ ಮನೋಹರ್‌ ಅವರು ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!