Saturday, July 25, 2026
Saturday, July 25, 2026

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕೆನಡಾ ರಾಯಭಾರಿ ಭೇಟಿ

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕೆನಡಾ ರಾಯಭಾರಿ ಭೇಟಿ

Date:

ಬೆಂಗಳೂರು, ಅ.5: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಕೆನಡಾ ದೇಶದ ಭಾರತೀಯ ಉಪ ಹೈಕಮಿಷನರ್ ಜಿಯಾಫ್ರಿ ಡೀನ್ ಅವರು ಭೇಟಿ ಮಾಡಿ, ಕರ್ನಾಟಕ ರಾಜ್ಯ ಹಾಗೂ ಕೆನಡಾ ದೇಶದ ಸಹಯೋಗದಲ್ಲಿ ಕರ್ನಾಟಕದಲ್ಲಿ ಹಮ್ಮಿಕೊಳ್ಳಬಹುದಾದ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿದರು.

ರಾಜ್ಯದಲ್ಲಿ ಔದ್ಯೋಗೀಕರಣ, ಸ್ಟಾರ್ಟ್ಅಪ್ ಗಳ ಕುರಿತು, ಕೃತಕ ಬುದ್ಧಿಮತ್ತೆ ಹಾಗೂ ಡಿಜಿಟಲೀಕರಣ, ಉನ್ನತ ಶಿಕ್ಷಣ ಹಾಗೂ ನೈಪುಣ್ಯತೆ, ಶುದ್ಧ ಇಂಧನ, ಕರ್ನಾಟಕ ಮತ್ತು ಕೆನಡಾ ದೇಶದ ಬಾಂಧವ್ಯ, ಪ್ರವಾಸೋದ್ಯಮದ ಕುರಿತು ಚರ್ಚೆ ನಡೆಸಿದರು.

ಕೆನಡಾ ದೇಶದ ರಾಯಭಾರಿ ಮಾರ್ಟಿನ್ ಬರ್ರಾಟ್, ಮಂಜುನಾಥ ಕೆ. ಎಸ್., ಪ್ರಧಾನ ಕಾರ್ಯದರ್ಶಿಗಳಾದ ಸೆಲ್ವಕುಮಾರ್, ಮಂಜುಳ ಎನ್ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!