Sunday, July 5, 2026
Sunday, July 5, 2026

ಕುತೂಹಲ ಮೂಡಿಸಿದ ಹಾಲಿ ಮಾಜಿ ಸಿಎಂ ಭೇಟಿ

ಕುತೂಹಲ ಮೂಡಿಸಿದ ಹಾಲಿ ಮಾಜಿ ಸಿಎಂ ಭೇಟಿ

Date:

ಬೆಂಗಳೂರು, ಜು.4: ಮುಖ್ಯಮಂತ್ರಿಯಾಗಿ ಒಂದು ತಿಂಗಳ ಸೇವೆಯನ್ನು ಪೂರ್ಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪತ್ನಿ ಹಾಗೂ ಸಹೋದರ ಡಿ.ಕೆ. ಸುರೇಶ್ ಜತೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು, ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿದರು.

ಬಳಿಕ ಮಾತನಾಡಿದ ಅವರು, ಸಿದ್ದರಾಮಯ್ಯನವರ ದೂರದೃಷ್ಟಿಯ ನಾಯಕತ್ವ, ಅಪಾರ ಆಡಳಿತ ಅನುಭವ ಹಾಗೂ ನಾಡಿನ ಜನರ ಅಭಿವೃದ್ಧಿಯತ್ತ ಅವರ ಅಚಲ ಬದ್ಧತೆ ನಮ್ಮ ರಾಜ್ಯದ ಪ್ರಗತಿಯ ಪಯಣಕ್ಕೆ ಸದಾ ಬಲ ತುಂಬಲಿದೆ. ರಾಜ್ಯದ ಸಮಗ್ರ ಅಭಿವೃದ್ಧಿ, ಜನಕಲ್ಯಾಣ ಮತ್ತು ಸುಭದ್ರ ಭವಿಷ್ಯ ನಿರ್ಮಾಣಕ್ಕೆ ಸಿದ್ದರಾಮಯ್ಯನವರ ಮಾರ್ಗದರ್ಶನ ಮತ್ತು ಆಶೀರ್ವಾದವು ಸದಾ ಪ್ರೇರಣೆಯಾಗಿದೆ ಎಂದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜು.6: ಸಾಣೂರಿನಲ್ಲಿ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಜನ್ಮದಿನಾಚರಣೆ

ಸಾಣೂರು, ಜು.5: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ಮೈ...

ಸುಸ್ಥಿರ ನಾಳೆಗಾಗಿ ಜಲ ಮತ್ತು ವಿದ್ಯುತ್ ಸಂರಕ್ಷಣೆ

ಭೂಮಿ ಮತ್ತು ನಮ್ಮ ಭವಿಷ್ಯವನ್ನು ಸುರಕ್ಷಿತವಾಗಿಡಲು ಜಲ ಮತ್ತು ವಿದ್ಯುತ್ನ ಸಂರಕ್ಷಣೆ...

ಗ್ರಾಮ ಸಹಾಯಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಜು.5: ಬ್ರಹ್ಮಾವರ ತಾಲೂಕು ಕೊಕ್ಕರ್ಣೆ ಗ್ರಾಮ ವೃತ್ತದ ಗ್ರಾಮಸಹಾಯಕರ ಹುದ್ದೆಗೆ...

ಸಿದ್ಧಾಪುರ ಏತ ನೀರಾವರಿ ಯೋಜನೆ ಪುನರಾರಂಭಗೊಳಿಸಿ- ಸಚಿವರಿಗೆ ಸಂಸದ ಬಿ.ವೈ. ರಾಘವೇಂದ್ರ ಮನವಿ

ಬೈಂದೂರು, ಜು.4: ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದ...
error: Content is protected !!