Monday, September 14, 2026
Monday, September 14, 2026

ಪ್ರಧಾನಿಯವರನ್ನು ಬರಮಾಡಿಕೊಂಡ ಸಿಎಂ ಸಿದ್ದರಾಮಯ್ಯ

ಪ್ರಧಾನಿಯವರನ್ನು ಬರಮಾಡಿಕೊಂಡ ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು, ಏ.15: ಆದಿಚುಂಚನಗಿರಿ ಮಠದ ಕಾರ್ಯಕ್ರಮದ ನಿಮಿತ್ತ ಬುಧವಾರ ಬೆಳಿಗ್ಗೆ ಬೆಂಗಳೂರಿಗೆ ಬಂದಿಳಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರಮಾಡಿಕೊಂಡು ಶುಭ ಕೋರಿದರು.

ಸಚಿವರಾದ ಕೃಷ್ಣಬೈರೇಗೌಡ, ಸರ್ಕಾರದ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ‌ ರಜನೀಶ್ ಈ ವೇಳೆ ಹಾಜರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೂರೂರು-ಹಿರ್ಗಾನ: 3 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮ; ಭಕ್ತರಿಂದ ರಜತ ಕಿರೀಟ ಹಾಗೂ ತ್ರಿಶೂಲ ಸಮರ್ಪಣೆ

ಹಿರ್ಗಾನ, ಸೆ.12: ಶ್ರೀ ಮಹಾಗಣಪತಿ ಗಣೇಶೋತ್ಸವ ಸಮಿತಿ ಮೂರೂರು ಹಿರ್ಗಾನ ಇಲ್ಲಿನ...

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭಾರತ್ ಪ್ರೆಸ್ ಎದುರುಗಡೆಯ...

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ...
error: Content is protected !!