Saturday, February 22, 2025
Saturday, February 22, 2025

ರಾಜ್ಯಮಟ್ಟದ ಭಾವ ಬರಹ ಸ್ಪರ್ಧೆ

ರಾಜ್ಯಮಟ್ಟದ ಭಾವ ಬರಹ ಸ್ಪರ್ಧೆ

Date:

ಉಡುಪಿ: ಸಾಹಿತ್ಯ ತಂಗುದಾಣ ಬಳಗ ರಾಜ್ಯಮಟ್ಟದ ಭಾವ ಬರಹ ಸ್ಪರ್ಧೆಯನ್ನು ಏರ್ಪಡಿಸಿದೆ. ಆಸಕ್ತರು ತಮ್ಮ ಜೀವನಕ್ಕೆ ಸಂಬಂಧಿಸಿದ ಯಾವುದೇ ವಸ್ತು ವಿಚಾರ ವ್ಯಕ್ತಿ ಸಂಬಂಧ ಕನಸು ಸ್ಥಳ ಸನ್ನಿವೇಶ ಇತ್ಯಾದಿ ವಿಷಯಗಳ ಬಗೆಗೆ ಭಾವನೆಗಳನ್ನು ಪ್ರಕಟಪಡಿಸುವಂತಹ ಬರಹವನ್ನು ಬರೆಯಬೇಕು. ಪ್ರಥಮ ಮತ್ತು ದ್ವಿತೀಯ ನಗದು ಬಹುಮಾನಗಳ ಜೊತೆಗೆ ಪ್ರಮಾಣ ಪತ್ರಗಳನ್ನು ನೀಡಲಾಗುವುದು.

ಬರಹಗಳನ್ನು ವಾಟ್ಸಪ್ ಮೂಲಕ 9242127307 ಅಥವಾ ಇಮೇಲ್ ಮೂಲಕ [email protected] ಗೆ ಕಳುಹಿಸಬಹುದಾಗಿದೆ. ಬರಹವನ್ನು ಕಳಿಸಲು ಕೊನೆಯ ದಿನಾಂಕ ನವೆಂಬರ್ 30 2022. ಈ ಸ್ಪರ್ಧೆ ಬಗೆಗೆ ಹೆಚ್ಚಿನ ಮಾಹಿತಿಗಾಗಿ 9242127307 ಸಂಪರ್ಕಿಸಲು ಕೋರಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಡ್ವಕೇಟ್‌ ಡಿ. ಕೆ. ಶೆಟ್ಟಿ ನೋಟರಿ ಪಬ್ಲಿಕ್‌ ಆಗಿ ನೇಮಕ

ಮುಂಬಯಿ, ಫೆ.21: ಮುಂಬಯಿಯ ಹಿರಿಯ ವಕೀಲ ಅಡ್ವಕೇಟ್‌ ಡಿ. ಕೆ. ಶೆಟ್ಟಿ...

ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ ಅಧಿಕಾರಿಗಳೊಂದಿಗೆ ಸಭೆ

ಉಡುಪಿ, ಫೆ.21: ಮಣಿಪಾಲ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಚರಿಸುವ ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ...

ಆಗಮಡಂಬರ ಕೃತಿ ಲೋಕಾರ್ಪಣೆ

ಉಡುಪಿ, ಫೆ.21: ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ ಉಡುಪಿ...

ವಿಕಾಸಕ್ಕಾಗಿ ಜಾನಪದ

ಉಡುಪಿ, ಫೆ.21: ಉಡುಪಿ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ...
error: Content is protected !!