Sunday, September 13, 2026
Sunday, September 13, 2026

ರಾಜ್ಯಮಟ್ಟದ ಭಾವ ಬರಹ ಸ್ಪರ್ಧೆ

ರಾಜ್ಯಮಟ್ಟದ ಭಾವ ಬರಹ ಸ್ಪರ್ಧೆ

Date:

ಉಡುಪಿ: ಸಾಹಿತ್ಯ ತಂಗುದಾಣ ಬಳಗ ರಾಜ್ಯಮಟ್ಟದ ಭಾವ ಬರಹ ಸ್ಪರ್ಧೆಯನ್ನು ಏರ್ಪಡಿಸಿದೆ. ಆಸಕ್ತರು ತಮ್ಮ ಜೀವನಕ್ಕೆ ಸಂಬಂಧಿಸಿದ ಯಾವುದೇ ವಸ್ತು ವಿಚಾರ ವ್ಯಕ್ತಿ ಸಂಬಂಧ ಕನಸು ಸ್ಥಳ ಸನ್ನಿವೇಶ ಇತ್ಯಾದಿ ವಿಷಯಗಳ ಬಗೆಗೆ ಭಾವನೆಗಳನ್ನು ಪ್ರಕಟಪಡಿಸುವಂತಹ ಬರಹವನ್ನು ಬರೆಯಬೇಕು. ಪ್ರಥಮ ಮತ್ತು ದ್ವಿತೀಯ ನಗದು ಬಹುಮಾನಗಳ ಜೊತೆಗೆ ಪ್ರಮಾಣ ಪತ್ರಗಳನ್ನು ನೀಡಲಾಗುವುದು.

ಬರಹಗಳನ್ನು ವಾಟ್ಸಪ್ ಮೂಲಕ 9242127307 ಅಥವಾ ಇಮೇಲ್ ಮೂಲಕ sahithyathangudana@gmail.com ಗೆ ಕಳುಹಿಸಬಹುದಾಗಿದೆ. ಬರಹವನ್ನು ಕಳಿಸಲು ಕೊನೆಯ ದಿನಾಂಕ ನವೆಂಬರ್ 30 2022. ಈ ಸ್ಪರ್ಧೆ ಬಗೆಗೆ ಹೆಚ್ಚಿನ ಮಾಹಿತಿಗಾಗಿ 9242127307 ಸಂಪರ್ಕಿಸಲು ಕೋರಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೂರೂರು-ಹಿರ್ಗಾನ: 3 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮ; ಭಕ್ತರಿಂದ ರಜತ ಕಿರೀಟ ಹಾಗೂ ತ್ರಿಶೂಲ ಸಮರ್ಪಣೆ

ಹಿರ್ಗಾನ, ಸೆ.12: ಶ್ರೀ ಮಹಾಗಣಪತಿ ಗಣೇಶೋತ್ಸವ ಸಮಿತಿ ಮೂರೂರು ಹಿರ್ಗಾನ ಇಲ್ಲಿನ...

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭಾರತ್ ಪ್ರೆಸ್ ಎದುರುಗಡೆಯ...

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ...
error: Content is protected !!