Friday, January 17, 2025
Friday, January 17, 2025

ವಾರದೊಳಗೆ ಪರಿಹಾರ: ಕೃಷ್ಣ ಬೈರೇಗೌಡ

ವಾರದೊಳಗೆ ಪರಿಹಾರ: ಕೃಷ್ಣ ಬೈರೇಗೌಡ

Date:

ಬೆಂಗಳೂರು, ಡಿ.2: ರಾಜ್ಯದಲ್ಲಿ ಹಿಂಗಾರು ಮಳೆ ಅವಧಿಯಲ್ಲಿ 1.58 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ರೂ.120 ಕೋಟಿವರೆಗೆ ನಷ್ಟ ಆಗಿರಬಹುದು ಎಂದು ಅಂದಾಜಿಸಲಾಗಿದೆ. ಬೆಳೆ ಹಾನಿಯಾದ ರೈತರ ಬ್ಯಾಂಕ್‌ ಖಾತೆಗಳಿಗೆ ವಾರದೊಳಗೆ ಪರಿಹಾರ ಹಣ ಜಮೆಯಾಗಲಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

2026ನೇ ಹಣಕಾಸು ವರ್ಷದಲ್ಲಿ 20,000 ಕ್ಕೂ ಹೆಚ್ಚು ಹೊಸಬರನ್ನು ನೇಮಿಸಿಕೊಳ್ಳಲು ಇನ್ಫೋಸಿಸ್ ಸಿದ್ದತೆ

ನವದೆಹಲಿ, ಜ.16: ಐಟಿ ದಿಗ್ಗಜ ಇನ್ಫೋಸಿಸ್ 2026ನೇ ಆರ್ಥಿಕ ವರ್ಷದಲ್ಲಿ 20,000...

ನಟ ಸೈಫ್ ಅಲಿ ಖಾನ್ ಅವರಿಗೆ ಇರಿತ; ಶಸ್ತ್ರಚಿಕಿತ್ಸೆಯ ನಂತರ ಅಪಾಯದಿಂದ ಪಾರು

ಮುಂಬಯಿ, ಜ.16: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮುಂಬೈನ...

ಕಾರಂತ ಥೀಮ್ ಪಾರ್ಕಿಗೆ ಮಾಜಿ ಸಚಿವೆ ಚಿತ್ರನಟಿ ಜಯಮಾಲಾ ಭೇಟಿ

ಕೋಟ, ಜ.16: ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ಗೆ ಮಾಜಿ ಸಚಿವೆ...

ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

ಉಡುಪಿ, ಜ.16: ಜಿಲ್ಲೆಯಲ್ಲಿನ ಅಂತ್ಯೋದಯ ಅನ್ನ ಯೋಜನೆ, ಆದ್ಯತಾ ಪಡಿತರ ಚೀಟಿಗಳಿಗೆ...
error: Content is protected !!