Tuesday, February 25, 2025
Tuesday, February 25, 2025

ಬೆಳಗಾವಿ ಗ್ರಾಮೀಣ ಭಾಗದಲ್ಲಿ ಕಾಂಗ್ರೆಸ್ ಪ್ರಚಾರ ಸಭೆ

ಬೆಳಗಾವಿ ಗ್ರಾಮೀಣ ಭಾಗದಲ್ಲಿ ಕಾಂಗ್ರೆಸ್ ಪ್ರಚಾರ ಸಭೆ

Date:

ಬೆಳಗಾವಿ, ಮಾ.30: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳೇಭಾವಿ ಹಾಗೂ ಯದ್ದಲಭಾವಿಹಟ್ಟಿ, ಸವದತ್ತಿ ವಿಧಾನಸಭಾ ಕ್ಷೇತ್ರದ ಹಂಚಿನಾಳ ಗ್ರಾಮದಲ್ಲಿ ಲೋಕಸಭೆ ಚುನಾವಣೆಯ ಪ್ರಯುಕ್ತ ಕಾಂಗ್ರೆಸ್ ಪಕ್ಷದ ಪ್ರಚಾರ ಸಭೆ ನಡೆಯಿತು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಪುತ್ರ ಮೃಣಾಲ ಹೆಬ್ಬಾಳ್ಕರ್ (ಅಭ್ಯರ್ಥಿ), ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಶಾಸಕ ವಿಶ್ವಾಸ ವೈದ್ಯ, ಶಂಕರಗೌಡ ಪಾಟೀಲ, ಮಹೇಶ ಸುಗಣೆನ್ನವರ, ನಾಗೇಶ್ ದೇಸಾಯಿ, ದತ್ತಾ ಬಂಡಿಗೆನಿ, ಫಕೀರವ್ವ ಅಮ್ಮಪೂರ್, ಲಕ್ಷ್ಮೀ ನಾರಾಯಣ, ರುದ್ರಪ್ಪ, ಉದಯ ಕೆಸರೂರ್, ಮಂಜು ಪೂಜೇರಿ, ಬಸವರಾಜ ನೇಸರಗಿ, ಅಡಿವೆಪ್ಪ ಮಿಸಿನಾಯಕ್, ಪ್ರಕಾಶ್ ಉದ್ದನ್ನವರ, ಯಲ್ಲಪ್ಪ ಹೊಳೆಪ್ಪಗೋಳ, ಯಲ್ಲ ಬೋರಾಮರದ್, ಶೆಟ್ಟೆಪ್ಪ ನಡಕಟ್ಟಿ, ಕೆ.ಎಸ್.ಗುವನ್ನವರ, ಅಲ್ಲಾಬಿ ಕೆರಿಮನಿ, ಮಲ್ಲು ಜಕಾತಿ, ಡಿ.ಡಿ.ಟೋಪೋಜಿ, ಮಹಾರಾಜಗೌಡ ಪಾಟೀಲ, ರಾಜು ವಕೀಲರು ಹಾಗೂ ಪಕ್ಷದ ಕಾರ್ಯಕರ್ತರು ಇದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!