Monday, February 24, 2025
Monday, February 24, 2025

ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

Date:

ಉಡುಪಿ, ಆ.30: ಮೈಸೂರು ರಂಗಾಯಣವು ಕರ್ನಾಟಕ ಸರ್ಕಾರದಿಂದ ಸ್ಥಾಪಿತವಾದ ಅಧಿಕೃತ ರೆಪರ್ಟರಿಯಾಗಿದ್ದು, ರಂಗ ಶಿಕ್ಷಣ, ರಂಗ ತರಬೇತಿ, ನಾಟಕಗಳ ಸಿದ್ಧತೆ, ಪ್ರದರ್ಶನ, ರಂಗ ಶಿಬಿರಗಳು ಸೇರಿದಂತೆ ಸಂಪೂರ್ಣ ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. ರಂಗಾಯಣವು ಸಿದ್ಧಪಡಿಸುವ ನಾಟಕಗಳಿಗೆ ಹಾಗೂ ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ರಂಗಭೂಮಿಯಲ್ಲಿ ಅನುಭವವಿರುವ ಆಸಕ್ತ 22 ರಿಂದ 35 ವರ್ಷದೊಳಗಿನ ಕಲಾವಿದರಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟಂಬರ್ 5 ರ ವರೆಗೆ ವಿಸ್ತರಿಸಲಾಗಿದೆ.

ರಾಷ್ಟ್ರೀಯ ನಾಟಕ ಶಾಲೆಯ ಪದವಿ/ರಾಜ್ಯದ ಯಾವುದೇ ರಂಗಶಿಕ್ಷಣ ಕೇಂದ್ರದಿಂದ ರಂಗ ಶಿಕ್ಷಣ ಪದವಿ/ಡಿಪ್ಲೊಮೋ/ರಾಜ್ಯ ಸರ್ಕಾರ ಅಂಗೀಕೃತ ವಿಶ್ವವಿದ್ಯಾಲಯದಿಂದ ನಾಟಕ ವಿಭಾಗದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ರಂಗಾಯಣ, ವಿನೋಬಾ ರಸ್ತೆ, ಮೈಸೂರು ದೂ.ಸಂಖ್ಯೆ: ದೂರವಾಣಿ ಸಂಖ್ಯೆ: 0821-2512639, 2512629 ಅಥವಾ ರಂಗಾಯಣದ ವೆಬ್‌ಸೈಟ್:
http://rangayanamysore.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!