Sunday, February 23, 2025
Sunday, February 23, 2025

ನೂತನ ಸಚಿವರುಗಳಿಗೆ ಜಿಲ್ಲೆ ಹಂಚಿಕೆ

ನೂತನ ಸಚಿವರುಗಳಿಗೆ ಜಿಲ್ಲೆ ಹಂಚಿಕೆ

Date:

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ಹಾಗೂ ನೆರೆ ಹಾವಳಿ ಪರಿಹಾರ ಕೆಲಸಗಳ ಪರಿಶೀಲನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವರುಗಳನ್ನು ಜಿಲ್ಲೆಗಳಿಗೆ, ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಹಂಚಿಕೆ ಮಾಡಿ ಆದೇಶಿಸಿದ್ದಾರೆ.

1. ಗೋವಿಂದ ಕಾರಜೋಳ- ಬೆಳಗಾವಿ
2. ಕೆ.ಎಸ್. ಈಶ್ವರಪ್ಪ- ಶಿವಮೊಗ್ಗ
3. ಅರ್. ಅಶೋಕ್- ಬೆಂಗಳೂರು ನಗರ
4. ಬಿ. ಶ್ರೀರಾಮುಲು- ಚಿತ್ರದುರ್ಗ
5. ವಿ. ಸೋಮಣ್ಣ- ರಾಯಚೂರು
6. ಉಮೇಶ್ ಕತ್ತಿ- ಬಾಗಲಕೋಟೆ
7. ಎಸ್. ಅಂಗಾರ- ದಕ್ಷಿಣ ಕನ್ನಡ
8. ಜೆ.ಸಿ. ಮಾಧುಸ್ವಾಮಿ- ತುಮಕೂರು
9. ಅರಗ ಜ್ಞಾನೇಂದ್ರ- ಚಿಕ್ಕಮಗಳೂರು
10. ಡಾ. ಸಿ.ಎನ್. ಅಶ್ವತ್ಥನಾರಾಯಣ- ರಾಮನಗರ
11. ಸಿ.ಸಿ. ಪಾಟೀಲ್- ಗದಗ
12. ಆನಂದ ಸಿಂಗ್- ಬಳ್ಳಾರಿ ಮತ್ತು ವಿಜಯನಗರ
13. ಕೋಟ ಶ್ರೀನಿವಾಸ ಪೂಜಾರಿ- ಕೊಡಗು
14. ಪ್ರಭು ಚೌಹಾಣ್- ಬೀದರ್
15. ಮುರುಗೇಶ್ ನಿರಾಣಿ- ಕಲಬುರಗಿ
16. ಶಿವರಾಮ್ ಹೆಬ್ಬಾರ್- ಉತ್ತರ ಕನ್ನಡ
17. ಎಸ್. ಟಿ ಸೋಮಶೇಖರ್- ಮೈಸೂರು ಮತ್ತು ಚಾಮರಾಜನಗರ
18. ಬಿ.ಸಿ ಪಾಟೀಲ್- ಹಾವೇರಿ
19. ಬಿ. ಎ. ಬಸವರಾಜ- ದಾವಣಗೆರೆ
20. ಡಾ. ಕೆ. ಸುಧಾಕರ್- ಚಿಕ್ಕಬಳ್ಳಾಪುರ
21. ಕೆ. ಗೋಪಾಲಯ್ಯ- ಹಾಸನ
22. ಶಶಿಕಲಾ ಜೊಲ್ಲೆ- ವಿಜಯಪುರ
23. ಎಂ.ಟಿ.ಬಿ. ನಾಗರಾಜ್- ಬೆಂಗಳೂರು ಗ್ರಾಮಾಂತರ
24. ಕೆ.ಸಿ. ನಾರಾಯಣಗೌಡ- ಮಂಡ್ಯ
25. ಬಿ.ಸಿ. ನಾಗೇಶ್- ಯಾದಗಿರಿ
26. ವಿ. ಸುನಿಲ್ ಕುಮಾರ್- ಉಡುಪಿ
27. ಹಾಲಪ್ಪ ಆಚಾರ್- ಕೊಪ್ಪಳ
28. ಶಂಕರ ಪಾಟೀಲ್ ಮುನೇನಕೊಪ್ಪ- ಧಾರವಾಡ
29. ಮುನಿರತ್ನ- ಕೋಲಾರ

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!