Thursday, July 30, 2026
Thursday, July 30, 2026

ಸಮಾಜ ಸೇವಕ ಗುರುದತ್ ಪ್ರಭು ಅವರಿಂದ ಪೌರ ಕಾರ್ಮಿಕರಿಗೆ ಹಣ್ಣು, ಬಟ್ಟೆ ವಿತರಣೆ

ಸಮಾಜ ಸೇವಕ ಗುರುದತ್ ಪ್ರಭು ಅವರಿಂದ ಪೌರ ಕಾರ್ಮಿಕರಿಗೆ ಹಣ್ಣು, ಬಟ್ಟೆ ವಿತರಣೆ

Date:

ಬೆಂಗಳೂರು, ಜೂ.4: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಕಮಲಾನಗರದಲ್ಲಿ ಸಮಾಜ ಸೇವಕರು ಹಾಗೂ ಚಿಂತಕರಾದ ಗುರುದತ್ ಪ್ರಭು ಆವರು ತಮ್ಮ ಸ್ವಗ್ರಹದಲ್ಲಿ ತಮ್ಮ ವಾರ್ಡ್ ನಲ್ಲಿ ಕೆಲಸ ಮಾಡುವ ಜಿಬಿಎ ಪೌರ ಕಾರ್ಮಿಕರಿಗೆ ತಮ್ಮ ಜಮೀನಿನಲ್ಲಿ ನಲ್ಲಿ ಬೆಳೆದ ರಾಗಿ, ಮಾವಿನಹಣ್ಣು ಜೊತೆಗೆ ಮಹಿಳಾ ಪೌರಕಾರ್ಮಿಕರಿಗೆ ಸೀರೆ, ಪುರುಷರಿಗೆ ಟೀ ಶರ್ಟ್ ಹಾಗೂ ಊಟದ ಪೊಟ್ಟಣ ವಿತರಿಸಿದರು. ಕುಟುಂಬ ಸದಸ್ಯರು ಹಾಗೂ ಬಡಾವಣೆ ನಿವಾಸಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ, ಜು.29: ಲೋಕಸಭೆ ಬುಧವಾರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ)...

ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟೀಸ್

ಉಡುಪಿ, ಜು.29: ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಅವರು...

ಹಡಪದ ಅಪ್ಪಣ್ಣ ರವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

ಉಡುಪಿ, ಜು.29: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ...

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...
error: Content is protected !!