Friday, July 10, 2026
Friday, July 10, 2026

ಸಮಾಜ ಸೇವಕ ಗುರುದತ್ ಪ್ರಭು ಅವರಿಂದ ಪೌರ ಕಾರ್ಮಿಕರಿಗೆ ಹಣ್ಣು, ಬಟ್ಟೆ ವಿತರಣೆ

ಸಮಾಜ ಸೇವಕ ಗುರುದತ್ ಪ್ರಭು ಅವರಿಂದ ಪೌರ ಕಾರ್ಮಿಕರಿಗೆ ಹಣ್ಣು, ಬಟ್ಟೆ ವಿತರಣೆ

Date:

ಬೆಂಗಳೂರು, ಜೂ.4: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಕಮಲಾನಗರದಲ್ಲಿ ಸಮಾಜ ಸೇವಕರು ಹಾಗೂ ಚಿಂತಕರಾದ ಗುರುದತ್ ಪ್ರಭು ಆವರು ತಮ್ಮ ಸ್ವಗ್ರಹದಲ್ಲಿ ತಮ್ಮ ವಾರ್ಡ್ ನಲ್ಲಿ ಕೆಲಸ ಮಾಡುವ ಜಿಬಿಎ ಪೌರ ಕಾರ್ಮಿಕರಿಗೆ ತಮ್ಮ ಜಮೀನಿನಲ್ಲಿ ನಲ್ಲಿ ಬೆಳೆದ ರಾಗಿ, ಮಾವಿನಹಣ್ಣು ಜೊತೆಗೆ ಮಹಿಳಾ ಪೌರಕಾರ್ಮಿಕರಿಗೆ ಸೀರೆ, ಪುರುಷರಿಗೆ ಟೀ ಶರ್ಟ್ ಹಾಗೂ ಊಟದ ಪೊಟ್ಟಣ ವಿತರಿಸಿದರು. ಕುಟುಂಬ ಸದಸ್ಯರು ಹಾಗೂ ಬಡಾವಣೆ ನಿವಾಸಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಾರಿ ಶಕ್ತಿ ಈ ದೇಶದ ಶಕ್ತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು, ಜು.8: ಬಸವಕಲ್ಯಾಣದ ಬಸವ ಮಹಾಮನೆಯಲ್ಲಿ 'ಅಕ್ಕಪಡೆ' - ಮಹಿಳೆಯರ ಶಕ್ತಿ...

ಮಲ್ಪೆ ಬಂದರು ಸಮರ್ಪಕ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಬೇಡ: ಯಶ್ಪಾಲ್ ಸುವರ್ಣ

ಮಲ್ಪೆ, ಜು.8: ಮಲ್ಪೆ ಮೀನುಗಾರರ ಸಂಘದ ಸಭಾಭವನದಲ್ಲಿ ಮಲ್ಪೆ ಮೀನುಗಾರಿಕಾ ಬಂದರಿನ...

ಮೌಲ್ಯಸುಧಾ: ಸುವರ್ಣ ಮಾಲಿಕೆಯ ಸಂಭ್ರಮ

ಗಣಿತನಗರ, ಜು.8: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ...

ಜು. 10: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಜು.7: ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್ ಎದುರಿನ...
error: Content is protected !!