ಬೆಂಗಳೂರು, ಜೂ.4: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಕಮಲಾನಗರದಲ್ಲಿ ಸಮಾಜ ಸೇವಕರು ಹಾಗೂ ಚಿಂತಕರಾದ ಗುರುದತ್ ಪ್ರಭು ಆವರು ತಮ್ಮ ಸ್ವಗ್ರಹದಲ್ಲಿ ತಮ್ಮ ವಾರ್ಡ್ ನಲ್ಲಿ ಕೆಲಸ ಮಾಡುವ ಜಿಬಿಎ ಪೌರ ಕಾರ್ಮಿಕರಿಗೆ ತಮ್ಮ ಜಮೀನಿನಲ್ಲಿ ನಲ್ಲಿ ಬೆಳೆದ ರಾಗಿ, ಮಾವಿನಹಣ್ಣು ಜೊತೆಗೆ ಮಹಿಳಾ ಪೌರಕಾರ್ಮಿಕರಿಗೆ ಸೀರೆ, ಪುರುಷರಿಗೆ ಟೀ ಶರ್ಟ್ ಹಾಗೂ ಊಟದ ಪೊಟ್ಟಣ ವಿತರಿಸಿದರು. ಕುಟುಂಬ ಸದಸ್ಯರು ಹಾಗೂ ಬಡಾವಣೆ ನಿವಾಸಿಗಳು ಉಪಸ್ಥಿತರಿದ್ದರು.
ಸಮಾಜ ಸೇವಕ ಗುರುದತ್ ಪ್ರಭು ಅವರಿಂದ ಪೌರ ಕಾರ್ಮಿಕರಿಗೆ ಹಣ್ಣು, ಬಟ್ಟೆ ವಿತರಣೆ
ಸಮಾಜ ಸೇವಕ ಗುರುದತ್ ಪ್ರಭು ಅವರಿಂದ ಪೌರ ಕಾರ್ಮಿಕರಿಗೆ ಹಣ್ಣು, ಬಟ್ಟೆ ವಿತರಣೆ
Date:




By
ForthFocus™