Thursday, July 2, 2026
Thursday, July 2, 2026

ಗೃಹಜ್ಯೋತಿ ಯೋಜನೆಯ ಪುನರ್‌ ಪರಿಶೀಲನಾ ಕಾರ್ಯ ಆರಂಭ; ಮನೆ ಮನೆಗೆ ಭೇಟಿ ನೀಡಿ ದಾಖಲೆ ಪರಿಶೀಲನೆ

ಗೃಹಜ್ಯೋತಿ ಯೋಜನೆಯ ಪುನರ್‌ ಪರಿಶೀಲನಾ ಕಾರ್ಯ ಆರಂಭ; ಮನೆ ಮನೆಗೆ ಭೇಟಿ ನೀಡಿ ದಾಖಲೆ ಪರಿಶೀಲನೆ

Date:

ಬೆಂಗಳೂರು, ಜು.1: ಗೃಹಜ್ಯೋತಿ ಯೋಜನೆಯ ಪುನರ್‌ ಪರಿಶೀಲನಾ ಕಾರ್ಯವು ಜುಲೈ 1ರಿಂದ ಆರಂಭವಾಗಲಿದೆ. ಎಲ್ಲ ಎಸ್ಕಾಂಗಳ ಮೀಟರ್‌ ರೀಡರ್‌ಗಳು ಹಾಗೂ ಸಿಬ್ಬಂದಿ ಮನೆ-ಮನೆಗೆ ಭೇಟಿ ನೀಡಿ, ಫಲಾನುಭವಿಗಳ ದಾಖಲೆಗಳನ್ನು ಪರಿಶೀಲಿಸಿ, ಅಗತ್ಯ ಮಾಹಿತಿಯನ್ನು ಸಂಗ್ರಹಿಸಿ, ಮೊಬೈಲ್ ಆ್ಯಪ್ ಹಾಗೂ ಘೋಷಣಾ ಪತ್ರದ ಮೂಲಕ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಿದ್ದಾರೆ.

ಮನೆ ಭೇಟಿ ವೇಳೆ ಈ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ:

-ಆಧಾರ್ ಕಾರ್ಡ್
-ಫಲಾನುಭವಿಯ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ
-ಮತದಾರರ ಗುರುತಿನ ಚೀಟಿ
-ಪಾನ್‌ ಕಾರ್ಡ್
-ಬಾಡಿಗೆ ಒಪ್ಪಂದದ ಪತ್ರ (ಅನ್ವಯಿಸುವಲ್ಲಿ ಮಾತ್ರ)
-ಪಡಿತರ ಚೀಟಿ
-ಜಾತಿ ಪ್ರಮಾಣ ಪತ್ರ
.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರ ಭೇಟಿ

ಕಾಪು, ಜು.1: ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು...

ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ

ಉಡುಪಿ, ಜು.1: ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ ವತಿಯಿಂದ ಸಂಸ್ಕೃತಿ ವಿಶ್ವ...

ನಕಲಿ ವಾಟ್ಸಾಪ್ ಬಳಕೆದಾರರ ಹೆಸರುಗಳ ಬಗ್ಗೆ ಸರ್ಕಾರ ಪರಿಶೀಲನೆ

ನವದೆಹಲಿ, ಜು.1: ಸರ್ಕಾರ ವಾಟ್ಸಾಪ್ ಬಳಕೆದಾರರ ಯೂಸರ್ ನೇಮ್ ಪರಿಶೀಲಿಸಲಿದೆ ಎಂದು...

ಗೃಹರಕ್ಷಕ ಅಧಿಕಾರಿಗಳ ತರಬೇತಿಯಲ್ಲಿ ಚಿನ್ನದ ಪದಕ

ಉಡುಪಿ, ಜು.1: ಜಿಲ್ಲಾ ಗೃಹರಕ್ಷಕ ದಳದ ಕುಂದಾಪುರ ಘಟಕದ ಗೃಹರಕ್ಷಕಿ ಸ್ನೇಹಾ.ಜೆ....
error: Content is protected !!