Monday, September 14, 2026
Monday, September 14, 2026

ಬಿಜೆಪಿ ಮಾಜಿ ಶಾಸಕ ನೆ. ಲ. ನರೇಂದ್ರ ಬಾಬು ಕಾಂಗ್ರೆಸ್ ಸೇರ್ಪಡೆ

ಬಿಜೆಪಿ ಮಾಜಿ ಶಾಸಕ ನೆ. ಲ. ನರೇಂದ್ರ ಬಾಬು ಕಾಂಗ್ರೆಸ್ ಸೇರ್ಪಡೆ

Date:

ಬೆಂಗಳೂರು, ಸೆ.14: ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಜೆಪಿ ಮಾಜಿ ಶಾಸಕ ನೆ. ಲ. ನರೇಂದ್ರ ಬಾಬು ಅವರಿಗೆ ಕಾಂಗ್ರೆಸ್ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಸ್ವಾಗತಿಸಲಾಯಿತು.

ಕೆಪಿಸಿಸಿ ಅಧ್ಯಕ್ಷರಾದ ಬಿ. ಕೆ. ಹರಿಪ್ರಸಾದ್, ಸಚಿವರಾದ ರಾಮಲಿಂಗಾರೆಡ್ಡಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಚ್. ಎಂ. ರೇವಣ್ಣ, ಮಾಜಿ ಸಚಿವೆ ರಾಣಿ ಸತೀಶ್, ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷರಾದ ರಮೇಶ್ ಬಾಬು, ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಹನುಮಂತರಾಯಪ್ಪ, ಮಾಜಿ ಮೇಯರ್ ರಮೇಶ್ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜೀವದ ಹಂಗು ತೊರೆದು ಅರಣ್ಯವನ್ನು ಕಾಪಾಡಿದ ವೀರರ ತ್ಯಾಗ ಚಿರಸ್ಮರಣೀಯ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು, ಸೆ.14: ಬೆಂಗಳೂರಿನ ಅರಣ್ಯ ಭವನದಲ್ಲಿ ಕರ್ನಾಟಕ ಅರಣ್ಯ ಇಲಾಖೆಯ ವತಿಯಿಂದ...

ಕಾಪು: ಚೆಸ್ ಪಂದ್ಯಾಟ ಉದ್ಘಾಟನೆ

ಕಾಪು, ಸೆ.14: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ...

ಬಿ.ಬಿ. ಹೆಗ್ಡೆ ಕಾಲೇಜು: ಎನ್.ಎಸ್.ಎಸ್. ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.10: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...
error: Content is protected !!