Saturday, July 25, 2026
Saturday, July 25, 2026

ಬೆಂಗಳೂರು ಮುರುಡೇಶ್ವರ ರೈಲನ್ನು ವಾಸ್ಕೋವರೆಗೆ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಮನವಿ

ಬೆಂಗಳೂರು ಮುರುಡೇಶ್ವರ ರೈಲನ್ನು ವಾಸ್ಕೋವರೆಗೆ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಮನವಿ

Date:

ಶಿರಸಿ, ಫೆ.7: ಸಂಸತ್ ಭವನದಲ್ಲಿ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ಮಾಡಿ, ಕುಮಟ ರೈಲು ನಿಲ್ದಾಣದಲ್ಲಿ ಎರಡನೇ ಪ್ಲಾಟ್ಫಾರಂ ನಿರ್ಮಿಸಬೇಕು ಹಾಗು ಪ್ಲಾಟ್ಫಾರಂನ ಎತ್ತರವನ್ನು ಎತ್ತರಿಸಬೇಕೆಂದು ಮತ್ತು ಬೆಂಗಳೂರು ಮುರುಡೇಶ್ವರ ರೈಲನ್ನು ವಾಸ್ಕೋವರೆಗೆ ವಿಸ್ತರಿಸುವಂತೆ, ಕಾಚಿಗುಡ ಎಕ್ಸ್ಪ್ರೆಸ್ ನ್ನು ಮುರುಡೇಶ್ವರ ದಿಂದ ಕಾರವಾರದ ವರೆಗೆ ವಿಸ್ತರಿಸಬೇಕು ಹಾಗೂ ಖಾನಾಪುರ ರೈಲ್ವೆ ನಿಲ್ದಾಣದ ಅಭಿವೃದ್ಧಿ ಮತ್ತು ಕೆಳ ಸೇತುವೆಯ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಮನವಿ ಮಾಡಿದರು. ಮನವಿಗೆ ಸಚಿವರು ಸಕಾರತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಂಸದರು ತಿಳಿಸಿದ್ದಾರೆ.

 

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!