Tuesday, October 15, 2024
Tuesday, October 15, 2024

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ಮಿಸಿದ ಸ್ತಬ್ಧಚಿತ್ರಕ್ಕೆ ಪ್ರಥಮ ಬಹುಮಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ಮಿಸಿದ ಸ್ತಬ್ಧಚಿತ್ರಕ್ಕೆ ಪ್ರಥಮ ಬಹುಮಾನ

Date:

ಬೆಂಗಳೂರು, ಅ.15: ಐತಿಹಾಸಿಕ ಮೈಸೂರು ದಸರಾದ ವಿಜಯದಶಮಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಈ ಬಾರಿ ಪ್ರದರ್ಶನಗೊಂಡ ಸರ್ಕಾರದ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳಲ್ಲಿ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಾಗೂ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ಮಿಸಿದ ಸ್ತಬ್ಧಚಿತ್ರವು ಪ್ರಥಮ ಬಹುಮಾನ ಗಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೆಂಗಳೂರು ಜಿಲ್ಲೆಯಾದ್ಯಂತ ಭಾರಿ ಮಳೆ

ಯು.ಬಿ.ಎನ್.ಡಿ., ಅ.15: ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು...

ಇಂಧನ ಇಲಾಖೆ: ಖಾಲಿ ಇರುವ 2,975 ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭ

ಬೆಂಗಳೂರು, ಅ.15: ಇಂಧನ ಇಲಾಖೆಯ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಹಾಗೂ...

ಕಾವೇರಿ ತೀರ್ಥೋದ್ಭವ: ಪ್ಲಾಸ್ಟಿಕ್ ನಿಷೇಧ

ಮಡಿಕೇರಿ, ಅ.15: ಮಡಿಕೇರಿಯ ತಲಕಾವೇರಿಯಲ್ಲಿ ಅಕ್ಟೋಬರ್‌ 17ರಂದು ಬೆಳಗ್ಗೆ 7.40ಕ್ಕೆ ನಡೆಯಲಿರುವ...

ಕರ್ನಾಟಕ ಭಾರತ್‌ ಗೌರವ್‌ ದಕ್ಷಿಣ ಕ್ಷೇತ್ರಗಳ ಯಾತ್ರೆ

ಬೆಂಗಳೂರು, ಅ.15: ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ್‌ ಗೌರವ್‌ ದಕ್ಷಿಣ...
error: Content is protected !!