Friday, January 17, 2025
Friday, January 17, 2025

ಬೆಂಕಿ ಅನಾಹುತ ಸ್ಥಳಕ್ಕೆ ಮಾಜಿ ಸಿಎಂ ಶೆಟ್ಟರ್ ಭೇಟಿ; ಅಧಿಕಾರಿಗಳಿಗೆ ಎಚ್ಚರಿಕೆ

ಬೆಂಕಿ ಅನಾಹುತ ಸ್ಥಳಕ್ಕೆ ಮಾಜಿ ಸಿಎಂ ಶೆಟ್ಟರ್ ಭೇಟಿ; ಅಧಿಕಾರಿಗಳಿಗೆ ಎಚ್ಚರಿಕೆ

Date:

ಬೆಳಗಾವಿ, ಡಿ.2: ಬೈಲಹೊಂಗಲ ತಾಲೂಕಿನ ಉಡಕೇರಿ ಗ್ರಾಮದಲ್ಲಿ ಕಬ್ಬಿನ ತೋಟದಲ್ಲಿ ಬೆಂಕಿ ಅನಾಹುತ ಜರುಗಿದ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಭೇಟಿ ನೀಡಿ, ಹೆಸ್ಕಾಂ ಅಧಿಕಾರಿಗಳಿಂದ ಘಟನೆಯ ಕುರಿತು ಮಾಹಿತಿ ಪಡೆದು, ಸೂಕ್ತ ಪರಿಹಾರ ಒದಗಿಸಲು ಹಾಗೂ ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಮಾಜಿ ಶಾಸಕರಾದ ಡಾ. ವ್ಹಿ.ಐ ಪಾಟೀಲ, ಮಹಾಂತೇಶ್ ದೊಡಗೌಡರ, ಬೈಲಹೊಂಗಲದ ಸಹಾಯಕ ಆಯುಕ್ತರಾದ ಪ್ರಭಾವತಿ ಫಕೀರಪುರ, ಶಂಕರಣ್ಣ ಮಾಡಲಗಿ ಜೆಡಿಎಸ್ ಜಿಲ್ಲಾದ್ಧಕ್ಷರು ನಿಂಗಪ್ಪ ಚೌಡಣ್ಣವರ್, ಗುರು ಮೆಟಗುಡ, ಗುರುಪಾದ ಕಳ್ಳಿ, ಉದಯ ಕೋಟಬಾಗಿ, ಮಡಿವಾಳಪ್ಪ ಬೀದರಗಡ್ಡಿ, ಸುಭಾಷ್ ತುರಮರಿ ಬಿಜೆಪಿ ಮಂಡಲ ಅಧ್ಯಕ್ಷರಾದ ಲಕಪ್ಪ ಕಾರಗಿ, ಶ್ರೀಶೈಲ ಯಡಹಳ್ಳಿ, ಎಫ್.ಎಸ್ ಸಿದ್ದನಗೌಡರ, ಸಂತೋಷ ಹಡಪದ, ಗ್ರಾಮದ ಹಿರಿಯರು, ಗ್ರಾಮ ಪಂಚಾಯತಿ ಸದಸ್ಯರು, ಹೆಸ್ಕಾಂ ಅಧಿಕಾರಿಗಳು ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

2026ನೇ ಹಣಕಾಸು ವರ್ಷದಲ್ಲಿ 20,000 ಕ್ಕೂ ಹೆಚ್ಚು ಹೊಸಬರನ್ನು ನೇಮಿಸಿಕೊಳ್ಳಲು ಇನ್ಫೋಸಿಸ್ ಸಿದ್ದತೆ

ನವದೆಹಲಿ, ಜ.16: ಐಟಿ ದಿಗ್ಗಜ ಇನ್ಫೋಸಿಸ್ 2026ನೇ ಆರ್ಥಿಕ ವರ್ಷದಲ್ಲಿ 20,000...

ನಟ ಸೈಫ್ ಅಲಿ ಖಾನ್ ಅವರಿಗೆ ಇರಿತ; ಶಸ್ತ್ರಚಿಕಿತ್ಸೆಯ ನಂತರ ಅಪಾಯದಿಂದ ಪಾರು

ಮುಂಬಯಿ, ಜ.16: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮುಂಬೈನ...

ಕಾರಂತ ಥೀಮ್ ಪಾರ್ಕಿಗೆ ಮಾಜಿ ಸಚಿವೆ ಚಿತ್ರನಟಿ ಜಯಮಾಲಾ ಭೇಟಿ

ಕೋಟ, ಜ.16: ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ಗೆ ಮಾಜಿ ಸಚಿವೆ...

ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

ಉಡುಪಿ, ಜ.16: ಜಿಲ್ಲೆಯಲ್ಲಿನ ಅಂತ್ಯೋದಯ ಅನ್ನ ಯೋಜನೆ, ಆದ್ಯತಾ ಪಡಿತರ ಚೀಟಿಗಳಿಗೆ...
error: Content is protected !!