Sunday, February 23, 2025
Sunday, February 23, 2025

ಕೊರೊನಾ ಮೂರನೇ ಅಲೆ ತಡೆಗೆ ಸರಕಾರದ ಕಾರ್ಯತಂತ್ರ

ಕೊರೊನಾ ಮೂರನೇ ಅಲೆ ತಡೆಗೆ ಸರಕಾರದ ಕಾರ್ಯತಂತ್ರ

Date:

ಬೆಂಗಳೂರು: ಕೊರೊನಾ ಸಂಭಾವ್ಯ ಮೂರನೇ ಅಲೆ ತಡೆಗೆ ಮುಂಜಾಗ್ರತಾ ಕ್ರಮವಾಗಿ ಟೆಸ್ಟಿಂಗ್ ನಿರ್ವಹಣೆಗೆ ರಾಜ್ಯ ಸರಕಾರ ನೂತನ ಕಾರ್ಯತಂತ್ರ ರೂಪಿಸಿದೆ. ಜಿಲ್ಲಾವಾರು ಪರೀಕ್ಷಾ ಗುರಿಯನ್ನು 1.75 ಲಕ್ಷಕ್ಕೆ ಏರಿಸಲಾಗಿದೆ. ಒಟ್ಟು ಪರೀಕ್ಷೆಗಳಲ್ಲಿ ಶೇ.10%ರಷ್ಟು ಪರೀಕ್ಷೆಗಳನ್ನು ಕಡ್ಡಾಯವಾಗಿ 18 ವರ್ಷ ಕೆಳಗಿನ ಮಕ್ಕಳಿಗೆ ಮಾಡಬೇಕು ಎಂದು ಸೂಚಿಸಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಹರಡುವಿಕೆ ಮೇಲೆ ನಿಗಾ ವಹಿಸಲು ಒಟ್ಟಾರೆ ಪರೀಕ್ಷೆಗಳಲ್ಲಿ 50% ಪರೀಕ್ಷೆಗಳನ್ನು ತಾಲೂಕು ಕೇಂದ್ರ ಪ್ರದೇಶದ ಹೊರಗೆ ನಡೆಸಲು ಸೂಚಿಸಲಾಗಿದೆ.

ಪಾಸಿಟಿವಿಟಿ ದರ 5% ಕ್ಕಿಂತ ಕಡಿಮೆ ಇರುವ ಗ್ರಾ.ಪಂ./ ಪಟ್ಟಣ ಪ್ರದೇಶಗಳಲ್ಲಿ, ರೋಗಲಕ್ಷಣ ರಹಿತ ಪ್ರಕರಣಗಳನ್ನು ಪೂಲಿಂಗ್ ಮೂಲಕ ಪರೀಕ್ಷೆಗೊಳಪಡಿಸಲಾಗುವುದು ಎಂದು ಸರಕಾರ ತೀರ್ಮಾನಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!