Thursday, September 3, 2026
Thursday, September 3, 2026

ಕೊರೊನಾ ಮೂರನೇ ಅಲೆ ತಡೆಗೆ ಸರಕಾರದ ಕಾರ್ಯತಂತ್ರ

ಕೊರೊನಾ ಮೂರನೇ ಅಲೆ ತಡೆಗೆ ಸರಕಾರದ ಕಾರ್ಯತಂತ್ರ

Date:

ಬೆಂಗಳೂರು: ಕೊರೊನಾ ಸಂಭಾವ್ಯ ಮೂರನೇ ಅಲೆ ತಡೆಗೆ ಮುಂಜಾಗ್ರತಾ ಕ್ರಮವಾಗಿ ಟೆಸ್ಟಿಂಗ್ ನಿರ್ವಹಣೆಗೆ ರಾಜ್ಯ ಸರಕಾರ ನೂತನ ಕಾರ್ಯತಂತ್ರ ರೂಪಿಸಿದೆ. ಜಿಲ್ಲಾವಾರು ಪರೀಕ್ಷಾ ಗುರಿಯನ್ನು 1.75 ಲಕ್ಷಕ್ಕೆ ಏರಿಸಲಾಗಿದೆ. ಒಟ್ಟು ಪರೀಕ್ಷೆಗಳಲ್ಲಿ ಶೇ.10%ರಷ್ಟು ಪರೀಕ್ಷೆಗಳನ್ನು ಕಡ್ಡಾಯವಾಗಿ 18 ವರ್ಷ ಕೆಳಗಿನ ಮಕ್ಕಳಿಗೆ ಮಾಡಬೇಕು ಎಂದು ಸೂಚಿಸಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಹರಡುವಿಕೆ ಮೇಲೆ ನಿಗಾ ವಹಿಸಲು ಒಟ್ಟಾರೆ ಪರೀಕ್ಷೆಗಳಲ್ಲಿ 50% ಪರೀಕ್ಷೆಗಳನ್ನು ತಾಲೂಕು ಕೇಂದ್ರ ಪ್ರದೇಶದ ಹೊರಗೆ ನಡೆಸಲು ಸೂಚಿಸಲಾಗಿದೆ.

ಪಾಸಿಟಿವಿಟಿ ದರ 5% ಕ್ಕಿಂತ ಕಡಿಮೆ ಇರುವ ಗ್ರಾ.ಪಂ./ ಪಟ್ಟಣ ಪ್ರದೇಶಗಳಲ್ಲಿ, ರೋಗಲಕ್ಷಣ ರಹಿತ ಪ್ರಕರಣಗಳನ್ನು ಪೂಲಿಂಗ್ ಮೂಲಕ ಪರೀಕ್ಷೆಗೊಳಪಡಿಸಲಾಗುವುದು ಎಂದು ಸರಕಾರ ತೀರ್ಮಾನಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬನ್ನಂಜೆಯಲ್ಲಿ ಪಾಳುಬಿದ್ದಿರುವ ಗಾಂಧಿ ಭವನ; ಅನೈತಿಕ ಚಟುವಟಿಕೆಗಳ ಅಡ್ಡೆ; ರಕ್ಷಣೆಗೆ ಆಗ್ರಹ

ಉಡುಪಿ, ಸೆ.2: ಬನ್ನಂಜೆಯ ಡಾ. ಜಿ. ಶಂಕರ್ ರಸ್ತೆಯಲ್ಲಿ ಬರುವ, ಜಿಲ್ಲಾ...

ಸರ್ಕಾರಿ ಪದವಿಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಉಡುಪಿ, ಸೆ.2: ಹಾಲಾಡಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಖೋ...

ಸೆ. 6: ಕೇರಳ ಸಮಾಜಂ (ರಿ) ವತಿಯಿಂದ ದ್ವಿತೀಯ ವರ್ಷದ  ಅದ್ದೂರಿ ಓಣಂ ಸಂಭ್ರಮಾಚರಣೆ

ಉಡುಪಿ, ಸೆ.2: ಕೇರಳ‌ ಸಮಾಜಂ ಉಡುಪಿ (ರಿ) ವತಿಯಿಂದ ದ್ವಿತೀಯ ವರ್ಷದ...

ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ, ಸೆ.1: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ...
error: Content is protected !!