Sunday, February 23, 2025
Sunday, February 23, 2025

ಓಮಿಕ್ರಾನ್ ತಡೆಗಟ್ಟಲು ರಾಜ್ಯ ಸರ್ಕಾರದ ಮಾರ್ಗಸೂಚಿ ಪ್ರಕಟ

ಓಮಿಕ್ರಾನ್ ತಡೆಗಟ್ಟಲು ರಾಜ್ಯ ಸರ್ಕಾರದ ಮಾರ್ಗಸೂಚಿ ಪ್ರಕಟ

Date:

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ರೂಪಾಂತರಿ ಓಮಿಕ್ರಾನ್ ವೈರಾಣು ಹರಡುವಿಕೆ ತಡೆಗಟ್ಟುವ ಇನ್ನಷ್ಟು ಕ್ರಮಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಮಹತ್ವದ ಸಭೆ ನಡೆಯಿತು.

ಮಾರ್ಗಸೂಚಿಯಲ್ಲಿ ಏನಿದೆ?

* ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಕೊರೊನಾ ನಿಯಮ ಪಾಲನೆಗೆ ಕ್ರಮ. ಪರೀಕ್ಷೆ, ಸೋಂಕಿತರ ಪತ್ತೆ ಹಚ್ಚುವಿಕೆ, ಲಸಿಕೆ, ಆರೈಕೆ ಹೆಚ್ಚಳ.

* ಸಭೆ ಸಮಾರಂಭಗಳಿಗೆ 500 ಜನರ ಮಿತಿ, ಕೊರೊನಾ ನಿಯಮ ಪಾಲಿಸಲು ಸೂಚನೆ.

* ಶೈಕ್ಷಣಿಕ ಸಂಸ್ಥೆಗಳಲ್ಲಿ ಜನವರಿ 15, 2022 ವರೆಗೆ ಎಲ್ಲಾ ಸಾಂಸ್ಕೃತಿಕ/ ಫೆಸ್ಟ್/ ಕಾರ್ಯಕ್ರಮಗಳನ್ನು ಮುಂದೂಡಬೇಕು.

* 18 ರ ಕೆಳಗಿನ ವಿದ್ಯಾರ್ಥಿಗಳ ಪೋಷಕರು ಕಟ್ಟುನಿಟ್ಟಾಗಿ ಎರಡು ಡೋಸ್ ಲಸಿಕೆ ಪಡೆಯಬೇಕು.

* ಆರೋಗ್ಯ ಕಾರ್ಯಕರ್ತರು, 65ರ ವಯೋಮಿತಿ ದಾಟಿದವರ ಕಡ್ಡಾಯ ಪರೀಕ್ಷೆ.

* ಎರಡೂ ಡೋಸ್ ಪಡೆದವರಿಗೆ ಮಾತ್ರ ಮಾಲ್, ಥಿಯೇಟರ್, ಸಿನೆಮಾ ಪ್ರವೇಶ.

* ಮಾಸ್ಕ್ ಧರಿಸಲು ತಪ್ಪಿದ್ದಲ್ಲಿ ಮಹಾನಗರ/ನಗರಸಭೆ ವ್ಯಾಪ್ತಿಯಲ್ಲಿ ರೂ. 250 ದಂಡ, ಇತರೆ ಕಡೆಗಳಲ್ಲಿ 100 ರೂ. ದಂಡ.

* ಕಂಟೈನ್ಮೆಂಟ್ ಪ್ರದೇಶಗಳ ಬಗ್ಗೆ ನಿಗಾ.

* ಕೇರಳ/ ಮಹಾರಾಷ್ಟ್ರ ಗಡಿ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ ನಿರ್ಮಾಣ, ಕಟ್ಟುನಿಟ್ಟಿನ ತಪಾಸಣೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!