Saturday, June 13, 2026
Saturday, June 13, 2026

ಓಮಿಕ್ರಾನ್ ತಡೆಗಟ್ಟಲು ರಾಜ್ಯ ಸರ್ಕಾರದ ಮಾರ್ಗಸೂಚಿ ಪ್ರಕಟ

ಓಮಿಕ್ರಾನ್ ತಡೆಗಟ್ಟಲು ರಾಜ್ಯ ಸರ್ಕಾರದ ಮಾರ್ಗಸೂಚಿ ಪ್ರಕಟ

Date:

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ರೂಪಾಂತರಿ ಓಮಿಕ್ರಾನ್ ವೈರಾಣು ಹರಡುವಿಕೆ ತಡೆಗಟ್ಟುವ ಇನ್ನಷ್ಟು ಕ್ರಮಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಮಹತ್ವದ ಸಭೆ ನಡೆಯಿತು.

ಮಾರ್ಗಸೂಚಿಯಲ್ಲಿ ಏನಿದೆ?

* ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಕೊರೊನಾ ನಿಯಮ ಪಾಲನೆಗೆ ಕ್ರಮ. ಪರೀಕ್ಷೆ, ಸೋಂಕಿತರ ಪತ್ತೆ ಹಚ್ಚುವಿಕೆ, ಲಸಿಕೆ, ಆರೈಕೆ ಹೆಚ್ಚಳ.

* ಸಭೆ ಸಮಾರಂಭಗಳಿಗೆ 500 ಜನರ ಮಿತಿ, ಕೊರೊನಾ ನಿಯಮ ಪಾಲಿಸಲು ಸೂಚನೆ.

* ಶೈಕ್ಷಣಿಕ ಸಂಸ್ಥೆಗಳಲ್ಲಿ ಜನವರಿ 15, 2022 ವರೆಗೆ ಎಲ್ಲಾ ಸಾಂಸ್ಕೃತಿಕ/ ಫೆಸ್ಟ್/ ಕಾರ್ಯಕ್ರಮಗಳನ್ನು ಮುಂದೂಡಬೇಕು.

* 18 ರ ಕೆಳಗಿನ ವಿದ್ಯಾರ್ಥಿಗಳ ಪೋಷಕರು ಕಟ್ಟುನಿಟ್ಟಾಗಿ ಎರಡು ಡೋಸ್ ಲಸಿಕೆ ಪಡೆಯಬೇಕು.

* ಆರೋಗ್ಯ ಕಾರ್ಯಕರ್ತರು, 65ರ ವಯೋಮಿತಿ ದಾಟಿದವರ ಕಡ್ಡಾಯ ಪರೀಕ್ಷೆ.

* ಎರಡೂ ಡೋಸ್ ಪಡೆದವರಿಗೆ ಮಾತ್ರ ಮಾಲ್, ಥಿಯೇಟರ್, ಸಿನೆಮಾ ಪ್ರವೇಶ.

* ಮಾಸ್ಕ್ ಧರಿಸಲು ತಪ್ಪಿದ್ದಲ್ಲಿ ಮಹಾನಗರ/ನಗರಸಭೆ ವ್ಯಾಪ್ತಿಯಲ್ಲಿ ರೂ. 250 ದಂಡ, ಇತರೆ ಕಡೆಗಳಲ್ಲಿ 100 ರೂ. ದಂಡ.

* ಕಂಟೈನ್ಮೆಂಟ್ ಪ್ರದೇಶಗಳ ಬಗ್ಗೆ ನಿಗಾ.

* ಕೇರಳ/ ಮಹಾರಾಷ್ಟ್ರ ಗಡಿ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ ನಿರ್ಮಾಣ, ಕಟ್ಟುನಿಟ್ಟಿನ ತಪಾಸಣೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭೇಟಿ

ಕೊಲ್ಲೂರು, ಜೂ.12: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಶುಕ್ರವಾರ ಕೊಲ್ಲೂರು...

‘ಯಶೋ ಮಾಧ್ಯಮ-2026’ ಪ್ರಶಸ್ತಿಗೆ ಸುಬ್ರಹ್ಮಣ್ಯ ಜಿ ಕುರ್ಯ ಆಯ್ಕೆ

ಉಡುಪಿ, ಜೂ.12: ರಾಜಾಜಿನಗರದ ಸ್ಪಂದನ ಸೇವಾ ಸಂಸ್ಥೆ ವತಿಯಿಂದ ಪ್ರತಿ ವರ್ಷದಂತೆ...

ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಮತ್ತು ಭಾರತೀಯ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನು ನೆನಪು ಮಾತ್ರ

ನವದೆಹಲಿ, ಜೂ.12: ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಹಲವಾರು...

ಕೋಡಿಯಲ್ಲಿ ಹಸಿರು ಹೆಜ್ಜೆ ಅಭಿಯಾನಕ್ಕೆ ಚಾಲನೆ

ಕೋಟ, ಜೂ.12: ದೇಶದೆಲ್ಲೆಡೆ ತಾಪಮಾನ ಹೆಚ್ಚುತ್ತಿದೆ. ಕಾಡೆಲ್ಲ ನಾಡಾಗಿ ಪರಿವರ್ತನೆಗೊಂಡಿದ್ದು ಇದರಿಂದ...
error: Content is protected !!