Sunday, July 26, 2026
Sunday, July 26, 2026

ಏಕೀಕೃತ ಭೂಸ್ವಾಧೀನ ವ್ಯವಸ್ಥೆ ಜಾರಿ

ಏಕೀಕೃತ ಭೂಸ್ವಾಧೀನ ವ್ಯವಸ್ಥೆ ಜಾರಿ

Date:

ಬೆಂಗಳೂರು, ಅ.5: ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ದಕ್ಷತೆ ಮತ್ತು ನ್ಯಾಯ ಒದಗಿಸುವುದಕ್ಕಾಗಿ ಏಕೀಕೃತ ಭೂಸ್ವಾಧೀನ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ. ಇದು ನೈಜ ದತ್ತಾಂಶವನ್ನು ಒದಗಿಸುತ್ತದೆ. ಅಲ್ಲದೇ, ಆರ್ಥಿಕ ಇಲಾಖೆಯ ಖಜಾನೆ – 2 ತಂತ್ರಾಂಶದೊಂದಿಗೆ ಜೋಡಣೆ ಮಾಡಲಾಗಿದೆ. ಸಮಗ್ರ ಭೂಸ್ವಾಧೀನ ವ್ಯವಸ್ಥೆಯು ರಾಜ್ಯಾದ್ಯಂತ ಭೂಸ್ವಾಧೀನ ಪ್ರಕ್ರಿಯೆಯನ್ನು ಸಮನ್ವಯಗೊಳಿಸುತ್ತದೆ. ಅಲ್ಲದೇ, ಈಗ ಕೈಗೊಳ್ಳಲಾಗುತ್ತಿರುವ ಭೂಸ್ವಾಧೀನ ಪ್ರಕ್ರಿಯೆ ಮತ್ತು ಹಿಂದೆ ನಡೆಸಿದ ಭೂಸ್ವಾಧೀನ ಪ್ರಕರಣಗಳಲ್ಲಿನ ಮೊಕದ್ದಮೆಗಳನ್ನು ಗುರುತಿಸುವ ಸಮಗ್ರ ಡಿಜಿಟಲ್‌ ವೇದಿಕೆಯೂ ಇದಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!