Friday, October 25, 2024
Friday, October 25, 2024

ಪದವೀಧರರ ಸಂಪರ್ಕ ಕೇಂದ್ರ ಉದ್ಘಾಟನೆ

ಪದವೀಧರರ ಸಂಪರ್ಕ ಕೇಂದ್ರ ಉದ್ಘಾಟನೆ

Date:

ಶಿವಮೊಗ್ಗ, ಮೇ 20: ನೈಋತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಕೆ. ರಘುಪತಿ ಭಟ್ ಅವರ ಶಿವಮೊಗ್ಗದ ಪದವೀಧರರ ಸಂಪರ್ಕ ಕೇಂದ್ರವನ್ನು ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ ಸೋಮವಾರ ಉದ್ಘಾಟಿಸಿದರು.

ಹೊಯ್ಸಳ ಕ್ರೆಡಿಟ್ ಕೊ – ಆಪರೇಟಿವ್ ಸೊಸೈಟಿ ಶಿವಮೊಗ್ಗ ಅಧ್ಯಕ್ಷರಾದ ಎಂ. ಶಂಕರ್, ಸದಸ್ಯರಾದ ಸೋಗಣ್ಣ ರಮೇಶ್, ಶಿವಮೊಗ್ಗ ನಗರಪಾಲಿಕೆ ಮಾಜಿ ಸದಸ್ಯರಾದ ವಿಶ್ವಾಸ್, ಶಿವಮೊಗ್ಗ ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾದ ನಟರಾಜ್ ಭಾಗವತ್, ದೇವದಾಸ್ ನಾಯಕ್, ತಾಲೂಕು ವಿಶ್ವಕರ್ಮ ಸಮಾಜದ ಪ್ರಮುಖರಾದ ಅ.ಮಾ. ಪ್ರಕಾಶ್, ತಾಲ್ಲೂಕು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ವೆಂಕಟೇಶ್ ರಾವ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೀತಾ ಯೋಗ ಸಂಗಮ: ಪುತ್ತಿಗೆ ಶ್ರೀ

ಉಡುಪಿ, ಅ.25: ಭಗವದ್ಗೀತೆಯಲ್ಲಿ‌ ಕೃಷ್ಣ ಹೇಳಿದ ಯೋಗಸೂತ್ರಗಳನ್ನು ಅರ್ಜುನನಂತೆ ಬಾಬಾ ರಾಮ್...

ಸಂಶೋಧನೆ ಶ್ರಮದ ಫಲ: ಡಾ ಭಟ್

ಮೂಡುಬಿದಿರೆ, ಅ.25: ಸಂಶೋಧನೆ ಮಾನಸಿಕ ಸದೃಢತೆ, ಶ್ರಮ, ಅಧ್ಯಯನ, ತರ್ಕ, ತಾರ್ಕಿಕ...

ಅ.26: ಸ್ವಯಂಪ್ರೇರಿತ ರಕ್ತದಾನ ಶಿಬಿರ

ಉಡುಪಿ, ಅ.24: ಕಾರ್ಕಳ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ರೆಡ್‌ಕ್ರಾಸ್ ಮತ್ತು ರಾಷ್ಟ್ರೀಯ...

ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾಗಿ ಡಾ. ರೋಶನ್ ಕುಮಾರ್ ಶೆಟ್ಟಿ ಅಧಿಕಾರ ಸ್ವೀಕಾರ

ಉಡುಪಿ, ಅ.24: ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾಗಿ ಯುವ ಸಬಲೀಕರಣ ಮತ್ತು...
error: Content is protected !!