Monday, February 24, 2025
Monday, February 24, 2025

‘ಮನೆ ಬಾಗಿಲಿಗೆ ಸರ್ಕಾರ’ ಜನಸಂಪರ್ಕ ಸಭೆ

‘ಮನೆ ಬಾಗಿಲಿಗೆ ಸರ್ಕಾರ’ ಜನಸಂಪರ್ಕ ಸಭೆ

Date:

ಚನ್ನಪಟ್ಟಣ, ಜ.5: ಚನ್ನಪಟ್ಟಣ ತಾಲ್ಲೂಕಿನಲ್ಲಿ ‘ಮನೆ ಬಾಗಿಲಿಗೆ ಸರ್ಕಾರ’ ಜನಸಂಪರ್ಕ ಸಭೆ ಶುಕ್ರವಾರ ನಡೆಯಿತು. ಸಾರಿಗೆ ಸಚಿವ ರಾಮಲಿಂಗರೆಡ್ಡಿಯವರು ಭಾಗವಹಿಸಿ ಸಂಸದರು, ಸ್ಥಳೀಯ ಶಾಸಕರು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಸಮ್ಮುಖದಲ್ಲಿ ಜನರ ಆಹವಾಲುಗಳನ್ನು ಸ್ವೀಕರಿಸಿ, ಆದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿಕೊಡಲಾಯಿತು.

ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್, ರಾಮನಗರ ಶಾಸಕರಾದ ಇಕ್ಬಾಲ್ ಹುಸೇನ್, ಎಸ್ ರವಿ, ಡಿಕೆ ಕಾಂತರಾಜ್, ಜಿಲ್ಲಾಧಿಕಾರಿ ಅವಿನಾಶ್ ಮೇನನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಸಿಇಒ ದಿಗ್ವಿಜಯ್ ಭೋಡ್ಕೆ, ಉಪ ವಿಭಾಗಾಧಿಕಾರಿ ಬಿನೋಯ್, ತಹಸಿಲ್ದಾರ್ ಮಹೇಂದ್ರ, ಮಾಜಿ ಶಾಸಕರಾದ ಎಂ ಸಿ ಅಶ್ವಥ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!